
ರಂಜಾನ್ ಶುಭಾಶಯಗಳು *ಪವಿತ್ರ ರಂಜಾನ್ ತಿಂಗಳು ನಿಮ್ಮನ್ನು ನಿಮ್ಮ ಕುಟುಂಬ, ಸ್ನೇಹಿತರು ಮತ್ತು ಸಮುದಾಯಕ್ಕೆ ಹತ್ತಿರ ತರಲಿ. ರಂಜಾನ್ನ ಶುಭಾಶಯಗಳು. *ಜೀವನದಲ್ಲಿನ ಎಲ್ಲಾ ಅಡೆತಡೆಗಳನ್ನು ನಂಬಿಕೆ ಮತ್ತು ಧೈರ್ಯದಿಂದ ಎದುರಿಸಲು ನಿಮಗೆ ಆ ಅಲ್ಲಾಹನು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ

ರಂಜಾನ್ ಶುಭಾಶಯಗಳು *ಪವಿತ್ರ ರಂಜಾನ್ ತಿಂಗಳು ನಿಮ್ಮನ್ನು ನಿಮ್ಮ ಕುಟುಂಬ, ಸ್ನೇಹಿತರು ಮತ್ತು ಸಮುದಾಯಕ್ಕೆ ಹತ್ತಿರ ತರಲಿ. ರಂಜಾನ್ನ ಶುಭಾಶಯಗಳು. *ಜೀವನದಲ್ಲಿನ ಎಲ್ಲಾ ಅಡೆತಡೆಗಳನ್ನು ನಂಬಿಕೆ ಮತ್ತು ಧೈರ್ಯದಿಂದ ಎದುರಿಸಲು ನಿಮಗೆ ಆ ಅಲ್ಲಾಹನು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ
ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…
ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…