
ನಿನ್ನೆ ನಡೆದ ದಿನಾಂಕ 9.04.2025. ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕು ಜೈಪುರ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯ ಚಾವಣಿ ಮೇಲೆ ನುಗ್ಗಿದೆ
ಬಸ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ ಹಾಗೂ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಾಕಷ್ಟು ಜನರಿಗೂ ಕೂಡ ಗಾಯಗಳಾಗಿದೆ.

ನಿನ್ನೆ ನಡೆದ ದಿನಾಂಕ 9.04.2025. ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕು ಜೈಪುರ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯ ಚಾವಣಿ ಮೇಲೆ ನುಗ್ಗಿದೆ
ಬಸ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ ಹಾಗೂ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಾಕಷ್ಟು ಜನರಿಗೂ ಕೂಡ ಗಾಯಗಳಾಗಿದೆ.
ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು. ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು 3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್…
ಬೃಹತ್ ಪ್ರತಿಭಟನೆ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ) ಬಾಂಗ್ಲಾದೇಶದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಹಿಂದುಗಳ ನರಮೇದವನ್ನು ಖಂಡಿಸಿ ಹಾಗೂ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗಾಗಿ ಹಿಂದೂ ಜಾಗರಣ ವೇದಿಕೆ ರಿಪ್ಪನ್ ಪೇಟೆ ಇವರು ಹಿಂದುಗಳ ರಕ್ಷಣೆಗೆ ಆಗ್ರಹಿಸಿ…