ಕೆನರಾ ಬ್ಯಾಂಕ್ ಮ್ಯಾನೇಜರ್ ರಿಪ್ಪನ್ ಪೇಟೆ ವರ್ಗಾವಣೆ

ಕೆನರಾ ಬ್ಯಾಂಕ್ ರಿಪ್ಪನ್ ಪೇಟೆ ಮ್ಯಾನೇಜರ್ ವರ್ಗಾವಣೆ.

ಕೆನರಾ ಬ್ಯಾಂಕ್ ರಿಪ್ಪನ್ ಪೇಟೆ ಮ್ಯಾನೇಜರ್ ಆಗಿರುವ ಶ್ರೀಯುತ ದೇವರಾಜ್ ಸರ್ ಅವರು, ಸತತವಾಗಿ ಮೂರು ವರ್ಷ ಎಂಟು ತಿಂಗಳು ಕಾರ್ಯವನ್ನು ನಿರ್ವಹಿಸಿ, ಇದೀಗ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಬಿಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಂಡಿದ್ದು,

ಈ ವೇಳೆ ಅವರು ತಮ್ಮ ಅನಿಸಿಕೆಗಳನ್ನು ಹೇಳಿಕೊಂಡಿದ್ದಾರೆ,,, ಇವರೊಂದಿಗೆ ಇನ್ನಿಬ್ಬರು ಸಿಬ್ಬಂದಿ ವರ್ಗದವರು ಕೂಡ ವರ್ಗಾವಣೆ ಹೊಂದಿದ್ದಾರೆ.

ಈ ಸಮಯದಲ್ಲಿ ಶ್ರೀಯುತ ದೇವರಾಜ್ ಸರ್, ತಮ್ಮ ಅನಿಸಿಕೆಗಳ ಮೂಲಕ ಈ ರಿಪ್ಪನ್ ಪೇಟೆಗೆ ಮೊದಲ ದಿನ ಬಂದಾಗ ತುಂಬಾ ತೊಡಕುಗಳಿದ್ದು, ಕಷ್ಟವೆನಿಸಿದರು ಕೂಡ ಯಾವ ಗ್ರಾಹಕರನ್ನು ನೋಯಿಸದೆ ಕೂರಿಸಿ ಮಾತನಾಡಿಸಿದ್ದೇನೆ ಎಂದು ತಿಳಿಸಿದರು ಹಾಗೂ ಇವರ ಬಂದ ನಂತರ ಸಾಕಷ್ಟು ಜನರಿಗೆ ಸಾಲ ಸೌಲಭ್ಯವನ್ನು ಧರಿಸಿಕೊಟ್ಟಿದ್ದಾರೆ.

ಬೆಳೆ ಸಲ, ಮುದ್ರಾ ಲೋನ್, ಹೌಸಿಂಗ್ ಲೋನ್, ಪರ್ಸನಲ್ ಲೋನ್ ಹಾಗೂ ಗೋಲ್ಡ್ ಲೋನ್ ಹಳ್ಳಿಯವರಿಗೆ ತುಂಬಾ ಸಹಕರವಾಗುವಂತೆ ಕೆಲವು ಸ್ಕೀಮ್ ಗಳನ್ನು ಮಾಡಿಕೊಟ್ಟಿದ್ದಾರೆ ಹಾಗೆ fd ಗಳನ್ನು ಕೂಡ ಈಡಿಸಿದ್ದಾರೆ  ಸ್ಕಾಲರ್ಶಿಪ್‌ಗಳನ್ನು ಕೂಡ ಸ್ಟುಡೆಂಟಿಗೆ ಮಾಡಿಸಿಕೊಟ್ಟಿದ್ದಾರೆ,,, ಹೀಗೆ ಸಾಕಷ್ಟು ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡು ತಾವು ಬಂದಾಗ ಇದ್ದ ಬಿಸಿನೆಸ್ ಇವಾಗ ಅದು ನಾಲ್ಕು ಪಟ್ಟು ಜಾಸ್ತಿ ಹೋಗಿದೆ ಎಂದಿದ್ದಾರೆ.

ಇದೇ ವೇಳೆ ಅವರ ಸಿಬ್ಬಂದಿ ವರ್ಗದವರಿಗೂ ಕೂಡ ಅವರು ನಾವು ಒಂದು ಕುಟುಂಬವಿದ್ದಂತೆ ಎಂದು ತಿಳಿಸಿದರು… ಹೀಗೆ ತಮ್ಮ ವಿಚಾರಗಳನ್ನು ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ…

ಇನ್ನು ಅಲ್ಲಿನ ಸಿಬ್ಬಂದಿ ವರ್ಗದವರು ಕೂಡ ಮ್ಯಾನೇಜರ್ ಬಗ್ಗೆ ಮಾತಾಡಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ… ಸಾಕಷ್ಟು ಜನ ಗ್ರಾಹಕರು ಸೇರಿದ್ದು ಅವರು ಕೂಡ ತಮ್ಮ ಅನಿಸಿಕೆಗಳನ್ನು ತಿಳಿಸಿದ್ದಾರೆ…

ಎಲ್ಲ ಗ್ರಾಹಕರು ಕೂಡ ಅವರಿಗೆ ತಮ್ಮ ಮುಂದಿನ ದಿನಗಳು ಇನ್ನು ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ…

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

    Continue reading
    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

    Continue reading

    You Missed

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು