ಕೆನರಾ ಬ್ಯಾಂಕ್ ಮ್ಯಾನೇಜರ್ ರಿಪ್ಪನ್ ಪೇಟೆ ವರ್ಗಾವಣೆ

ಕೆನರಾ ಬ್ಯಾಂಕ್ ರಿಪ್ಪನ್ ಪೇಟೆ ಮ್ಯಾನೇಜರ್ ವರ್ಗಾವಣೆ.

ಕೆನರಾ ಬ್ಯಾಂಕ್ ರಿಪ್ಪನ್ ಪೇಟೆ ಮ್ಯಾನೇಜರ್ ಆಗಿರುವ ಶ್ರೀಯುತ ದೇವರಾಜ್ ಸರ್ ಅವರು, ಸತತವಾಗಿ ಮೂರು ವರ್ಷ ಎಂಟು ತಿಂಗಳು ಕಾರ್ಯವನ್ನು ನಿರ್ವಹಿಸಿ, ಇದೀಗ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಬಿಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಂಡಿದ್ದು,

ಈ ವೇಳೆ ಅವರು ತಮ್ಮ ಅನಿಸಿಕೆಗಳನ್ನು ಹೇಳಿಕೊಂಡಿದ್ದಾರೆ,,, ಇವರೊಂದಿಗೆ ಇನ್ನಿಬ್ಬರು ಸಿಬ್ಬಂದಿ ವರ್ಗದವರು ಕೂಡ ವರ್ಗಾವಣೆ ಹೊಂದಿದ್ದಾರೆ.

ಈ ಸಮಯದಲ್ಲಿ ಶ್ರೀಯುತ ದೇವರಾಜ್ ಸರ್, ತಮ್ಮ ಅನಿಸಿಕೆಗಳ ಮೂಲಕ ಈ ರಿಪ್ಪನ್ ಪೇಟೆಗೆ ಮೊದಲ ದಿನ ಬಂದಾಗ ತುಂಬಾ ತೊಡಕುಗಳಿದ್ದು, ಕಷ್ಟವೆನಿಸಿದರು ಕೂಡ ಯಾವ ಗ್ರಾಹಕರನ್ನು ನೋಯಿಸದೆ ಕೂರಿಸಿ ಮಾತನಾಡಿಸಿದ್ದೇನೆ ಎಂದು ತಿಳಿಸಿದರು ಹಾಗೂ ಇವರ ಬಂದ ನಂತರ ಸಾಕಷ್ಟು ಜನರಿಗೆ ಸಾಲ ಸೌಲಭ್ಯವನ್ನು ಧರಿಸಿಕೊಟ್ಟಿದ್ದಾರೆ.

ಬೆಳೆ ಸಲ, ಮುದ್ರಾ ಲೋನ್, ಹೌಸಿಂಗ್ ಲೋನ್, ಪರ್ಸನಲ್ ಲೋನ್ ಹಾಗೂ ಗೋಲ್ಡ್ ಲೋನ್ ಹಳ್ಳಿಯವರಿಗೆ ತುಂಬಾ ಸಹಕರವಾಗುವಂತೆ ಕೆಲವು ಸ್ಕೀಮ್ ಗಳನ್ನು ಮಾಡಿಕೊಟ್ಟಿದ್ದಾರೆ ಹಾಗೆ fd ಗಳನ್ನು ಕೂಡ ಈಡಿಸಿದ್ದಾರೆ  ಸ್ಕಾಲರ್ಶಿಪ್‌ಗಳನ್ನು ಕೂಡ ಸ್ಟುಡೆಂಟಿಗೆ ಮಾಡಿಸಿಕೊಟ್ಟಿದ್ದಾರೆ,,, ಹೀಗೆ ಸಾಕಷ್ಟು ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡು ತಾವು ಬಂದಾಗ ಇದ್ದ ಬಿಸಿನೆಸ್ ಇವಾಗ ಅದು ನಾಲ್ಕು ಪಟ್ಟು ಜಾಸ್ತಿ ಹೋಗಿದೆ ಎಂದಿದ್ದಾರೆ.

ಇದೇ ವೇಳೆ ಅವರ ಸಿಬ್ಬಂದಿ ವರ್ಗದವರಿಗೂ ಕೂಡ ಅವರು ನಾವು ಒಂದು ಕುಟುಂಬವಿದ್ದಂತೆ ಎಂದು ತಿಳಿಸಿದರು… ಹೀಗೆ ತಮ್ಮ ವಿಚಾರಗಳನ್ನು ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ…

ಇನ್ನು ಅಲ್ಲಿನ ಸಿಬ್ಬಂದಿ ವರ್ಗದವರು ಕೂಡ ಮ್ಯಾನೇಜರ್ ಬಗ್ಗೆ ಮಾತಾಡಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ… ಸಾಕಷ್ಟು ಜನ ಗ್ರಾಹಕರು ಸೇರಿದ್ದು ಅವರು ಕೂಡ ತಮ್ಮ ಅನಿಸಿಕೆಗಳನ್ನು ತಿಳಿಸಿದ್ದಾರೆ…

ಎಲ್ಲ ಗ್ರಾಹಕರು ಕೂಡ ಅವರಿಗೆ ತಮ್ಮ ಮುಂದಿನ ದಿನಗಳು ಇನ್ನು ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ…

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

    Continue reading
    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

    Continue reading

    You Missed

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.