ಆರ್‌ಸಿಬಿ ಗೆಲುವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತ್ತವರ ಸಂಖ್ಯೆ ಎಷ್ಟು?

ಆರ್‌ಸಿಬಿ ಕ್ರಿಕೆಟ್ ಗೆಲುವು ಸಂಭ್ರಮ ಆಚರಣೆಯನ್ನು ಮಾಡಲು ಬೆಂಗಳೂರಿಗೆ ಬಂದಂತಹ ಕ್ರೀಡಾಪಟುಗಳು ಸಂಭ್ರಮದಿಂದ ಕಾರ್ಯಕ್ರಮವನ್ನು ಕೈಗೊಂಡು, ಜನಸಾಗರವೇ ಹರಿದು ಬಂದಿತ್ತು, ಹಾಗಾದರೆ ಆ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆಗಳನ್ನು ಕ್ರೀಡಾಂಗಣದಲ್ಲಿ ಮಾಡಿಕೊಂಡಿರಲಿಲ್ಲವೇ ಇದು ಪ್ರತಿಯೊಂದು ಜನರನ್ನು ಕಾಡುತ್ತಿರುವ ಪ್ರಶ್ನೆ,,,

ಯಾವುದೇ ಒಂದು ಕಾರ್ಯಕ್ರಮವನ್ನು ಕೈಗೊಳ್ಳುವುದಕ್ಕಿಂತ ಮುಂಚೆ ಅದರದೇ ಆಗಿರುವಂತಹ ಆಗುಹೋಗುವಗಳ ಬಗ್ಗೆ ಸಿದ್ಧತೆಗಳನ್ನು ಮಾಡಿಕೊಂಡಿರಲಾಗುತ್ತದೆ ಹಾಗಾದ್ರೆ ಇವತ್ತಿಗೆ ಸತ್ತವರ ಸಂಖ್ಯೆ ಎಷ್ಟು? ಗಾಯಗೊಂಡವರ ಸಂಖ್ಯೆ ಎಷ್ಟು? ಸತ್ತವರಿಗೆ ಈಗಾಗಲೇ ಸರ್ಕಾರ ಅವರಿಗೆ ಸಹಾಯಧನ ನೀಡುವಂತೆ ಘೋಷಣೆ ಮಾಡಿದೆ ಹಾಗಾದ್ರೆ ಅವರವರ ಮನೆಯ ಪರಿಸ್ಥಿತಿಗಳೇ ಏನಾಗಬೇಕು?

ಇಲ್ಲಿ ಜನರು ಕೂಡ ತಿಳಿದುಕೊಳ್ಳಬೇಕಾದಂತಹ ವಿಚಾರ ಹೋಗಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡುವುದಕ್ಕಿಂತ ಮೊದಲು ಮನೆಯಲ್ಲಿಯೇ ಅರಮಾಗಿ ಕುಳಿತುಕೊಂಡು ಮಾಡಿದರೆ ಇಷ್ಟು ಸಾವುಗಳಾಗುತ್ತಿರಲಿಲ್ಲ..

  1.  ಒಂದು ಕಡೆ ಆರ್‌ಸಿಬಿ ಗೆಲುವು ಹಬ್ಬ ಆಚರಣೆಯಾದರೆ ಇನ್ನೊಂದು ಕಡೆ ಮೌನಾಚರಣೆಯಾಗಿದೆ ಇದೀಗ ದೇಶದ ಎಲ್ಲಾ ಕಡೆ ಈ ವಿಚಾರಗಳು ತುಂಬಾ ಚರ್ಚೆಯಲ್ಲಿದ್ದು ಮುಂದುವರೆದ ಭಾಗವನ್ನು ನಾವು ನೋಡಬೇಕಾಗಿದೆ.

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

     ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು. ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು  3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್…

    Continue reading
    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಬೃಹತ್ ಪ್ರತಿಭಟನೆ  ಜಾಗರಣಾ ವೇದಿಕೆ, ವಿನಾಯಕ ಪೇಟೆ  ( ರಿಪ್ಪನ್ ಪೇಟೆ)  ಬಾಂಗ್ಲಾದೇಶದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಹಿಂದುಗಳ ನರಮೇದವನ್ನು ಖಂಡಿಸಿ ಹಾಗೂ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗಾಗಿ ಹಿಂದೂ ಜಾಗರಣ ವೇದಿಕೆ ರಿಪ್ಪನ್ ಪೇಟೆ ಇವರು ಹಿಂದುಗಳ ರಕ್ಷಣೆಗೆ ಆಗ್ರಹಿಸಿ…

    Continue reading

    You Missed

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ  ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ  (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ