ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ

ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ ನಡೆದಿದೆ… ಇದರಲ್ಲಿ ಓರ್ವ ಪುರುಷ ಉಳಿದಿದ್ದೆ ದೊಡ್ಡ ಅದೃಷ್ಟವಶಾತ್,,, ವಿಮಾನ ನಿಲ್ದಾಣದಿಂದ ಕೇವಲ 39 40 ಸೆಕೆಂಡುಗಳಲ್ಲಿ ಅಪಘಾತಕ್ಕೆ ಗುರಿಯಾಗಿದ್ದು, ಇದರ ಪರಿಣಾಮವಾಗಿ ಏರ್ ಇಂಡಿಯಾ ವಿಮಾನದಲ್ಲಿರುವ 241 ಜನ ಎಲ್ಲರೂ ಮೃತಪಟ್ಟಿದ್ದಾರೆ ಅದರಲ್ಲಿ ಓರ್ವ ವ್ಯಕ್ತಿ ಮಾತ್ರ ಎಕ್ಸಿಟ್ ನಿಂದ ಹೊರಹರಿ ಬದುಕುಳಿದಿರುವುದೇ ದೈವ ಇಚ್ಛೆ..

ವಿಮಾನ ನಿಲ್ದಾಣದ ಬಳಿ ಇರುವಂತಹ ಒಂದು ಹಾಸ್ಟೆಲಿಗೆ ಅಪ್ಪಳಿಸಿದೆ. ಇದು ಒಂದು ಮೇಘನೆ ಅಂತ ಜನವಸತಿ ಕೇಂದ್ರವಾಗಿದ್ದು ಆ ಒಂದು ಹಾಸ್ಟೆಲ್ ಒಳಗೆ ಊಟದ ಸಮಯ ಆಗಿದ್ದರಿಂದ ಕೂತಿರುವಂತಹ ಡಾಕ್ಟರ್ ನರ್ಸ್ ಕೂಡ ಒಳಗಿರುವ ಹೊರಗಿರುವಂತಹ ಸಾಕಷ್ಟು ಜನರು ಮೃತಪಟ್ಟಿದ್ದಾರೆ ಅದು ಇನ್ನು ಲೆಕ್ಕ ಸಿಕ್ಕಿಲ್ಲ.

ಇದು ಗುಜರಾತಿನ ಇತಿಹಾಸದಲ್ಲೇ ಎರಡನೇ ದುರಂತವಾಗಿದ್ದು ಒಂದು ದೊಡ್ಡ ದುರಂತನೇ ಹೇಳಬಹುದು. ಈ ವಿಮಾನವು ಲಂಡನ್ನ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು ಮಧ್ಯಾಹ್ನ ಸುಮಾರು ಒಂದು ಗಂಟೆ 35 ನಿಮಿಷಕ್ಕೆ ಟೇಕ್ ಅಪ್ ಆಯ್ತು.

ಏರ್ ಇಂಡಿಯಾ ಟಾಟಾ ಕಂಪನಿಯವರು ಮೃತಪಟ್ಟವರ ಕುಟುಂಬಕ್ಕೆ ತಲಾ ಒಂದು ಕೋಟಿ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗೂ ಗಾಯಾಳುಗಳ ಪೂರ್ತಿ ಖರ್ಚು ವೆಚ್ಚಗಳನ್ನು ಅವರೇ ಬರಿಸುವುದಾಗಿ ಹೇಳಿಕೆಯನ್ನು ನೀಡಿದ್ದಾರೆ ಆದರೆ ಇನ್ನೂ ಕೂಡ ಮೃತಪಟ್ಟವರ ಸಂಖ್ಯೆ ಸರಿಯಾದ ರೀತಿಯಲ್ಲಿ ಸಿಕ್ಕಿಲ್ಲ. ಉಳಿದವರ ಸಂಖ್ಯೆ ಕೂಡನು ಒಂದೊಂದಾಗಿನೆ ಹೊರ ಬರುತ್ತಿದೆ ಈಗ ಕಾದು ನೋಡಬೇಕಾಗಿದೆ ಇನ್ನು ಎಷ್ಟು ಮಾಹಿತಿಗಳು ಸಿಗಬಹುದೆಂದು. ಇನ್ನು ಹಾಸ್ಟೆಲ್ ವಿದ್ಯಾರ್ಥಿಗಳು ಎಂಬಿಬಿಎಸ್ ಸ್ಟೂಡೆಂಟ್ ಗಳು ಅವರು ಎಷ್ಟು ಜನ ಮೃತಪಟ್ಟಿದ್ದಾರೆ ಎನ್ನುವುದು ಇನ್ನೂ ಕೂಡ ಸರಿಯಾದ  ಮಾಹಿತಿ ದೊರಕಿಲ್ಲ.

ನಿನ್ನ ನಡೆದ ಈ ಘಟನೆಯಿಂದಾಗಿ ಇಡೀ ದೇಶವೇ ಮೌನವಾಗಿ ಕೂತಂತಿದೆ ಮೃತಪಟ್ಟವರ ಕುಟುಂಬದವರ ಅಳಲುಗಳು ಕೇಳಿ ಬರುತ್ತಿದ್ದು ಅವರಿಗೆ ಆ ದೇವರು ಸಹಿಸಿಕೊಳ್ಳುವ ಧೈರ್ಯವನ್ನು ಕೊಡಲಿ ಎಂದು ಪ್ರಾರ್ಥನೆ ಮಾಡೋಣ… ಇನ್ನು ಕೂಡ ಈ ಮೃತಪಟ್ಟವರ ಬಗ್ಗೆ ಮಾಹಿತಿ ದೊರೆಯುತ್ತಲೇ ಇದ್ದು ಸರಿಯಾದ ರೀತಿಯಲ್ಲಿ ಉಳಿದವರ ಸಂಖ್ಯೆ ಕೂಡನು ಒಂದೊಂದೇ ಮಾಹಿತಿ ಹೊರ ಬರುತ್ತಿದೆ…

 

 

 

  • Related Posts

    ತಂದೆಯರ ದಿನದ ಶುಭಾಶಯಗಳು

    ಜೇಬು ತುಂಬಾ ಹಣವಿದ್ದರೂ ತನಗೆ ಇಷ್ಟವಾದ ವಸ್ತುಗಳನ್ನು ಕೊಂಡುಕೊಳ್ಳಲಾರದ ಏಕೈಕ ವ್ಯಕ್ತಿ ತಂದೆ. ಅಮ್ಮ ಹೆತ್ತಳು ಅಮ್ಮ ಅತ್ತಳು ಅಮ್ಮ ದೇವರಾಗಿ ಕಂಡಳು ಅಪ್ಪ ಹೆತ್ತದ್ದು ಇಲ್ಲ, ಅಪ್ಪ ಅತ್ತದ್ದು ಇಲ್ಲ, ಆದರೆ ಹೆಂಡತಿ ಮಕ್ಕಳಿಗಾಗಿ ಅಪ್ಪ ಹಗಲಿರುಳು ಸತ್ತದ್ದು ಮಾತ್ರ…

    Continue reading
    ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ಶಾಲೆಗೆ ಹೋಗುವಂತ ಮಕ್ಕಳಿಗೆ ಗುಡ್ ನ್ಯೂಸ್.! ಕರ್ನಾಟಕ ರಾಜ್ಯದ ಸರ್ಕಾರವು ಮತ್ತೊಂದು ದೊಡ್ಡ ಯೋಜನೆಯನ್ನು ತಂದಿದೆ. ಇದೇ ನಿಟ್ಟಿನಲ್ಲಿ ಶಾಲಾ ಮಕ್ಕಳ ಆರೋಗ್ಯದ ಉನ್ನತಿಗಾಗಿ ಈಗಾಗಲೇ ನಡೆಯುತ್ತಿರುವ ಮಧ್ಯಾಹ್ನ ಊಟದ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಿ ಎಲ್ಕೆಜಿ  ( ಹಿರಿಯ ಬಲವಾಡಿ )…

    Continue reading

    You Missed

    ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ

    ತಂದೆಯರ ದಿನದ ಶುಭಾಶಯಗಳು

    ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ಆರ್‌ಸಿಬಿ ಗೆಲುವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತ್ತವರ ಸಂಖ್ಯೆ ಎಷ್ಟು?

    ಕೆನರಾ ಬ್ಯಾಂಕ್ ಮ್ಯಾನೇಜರ್ ರಿಪ್ಪನ್ ಪೇಟೆ ವರ್ಗಾವಣೆ

    ಕುಂದಾದ್ರಿ ಬೆಟ್ಟದ ಮೇಲೆ ನಡೆದಿದ್ದೇನು ಹಾಗಾದರೆ ಸುಟ್ಟ ಶವ ರೀತಿ ಪತ್ತೆಯಾದವರು ಯಾರು????