Elf ಸಂಸ್ಥೆಯ ಅವರ್ನೆಸ್ ಪ್ರೋಗ್ರಾಮ್

Elf ಸಂಸ್ಥೆಯು ಆರೋಗ್ಯದ ಬಗ್ಗೆ ಅವರನೆಸ್ ಪ್ರೋಗ್ರಾಮನ್ನು ಹಮ್ಮಿಕೊಂಡಿದ್ದು ಕೊಣಂದೂರು ಬಳಿಯ ಇರುವಂತಹ ಬನಶಂಕರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಾಗಿತ್ತು.. ಈ ಒಂದು ಸಂಸ್ಥೆಯ ಡೈರೆಕ್ಟರ್ ಆಗಿ ನೇಮಕಗೊಂಡ ಕೃಷ್ಣಮೂರ್ತಿ ಸಾಗರ ಇವರು ಆರೋಗ್ಯದ ವಿಚಾರವಾಗಿ ಎಲ್ಲರಿಗೂ ಕೂಡ ಸಂಕ್ಷಿಪ್ತ ರೀತಿಯಲ್ಲಿ ಮಾಹಿತಿ ನೀಡಲಾಗಿದೆ.

 

 ಈ ಒಂದು ಸಂಸ್ಥೆಯು ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿಗಳನ್ನು ನೀಡಿದ್ದು ಅದಕ್ಕೆ ಬೇಕಾಗಿರುವಂತಹ ಟ್ಯಾಬ್ಲೆಟ್ ಗಳನ್ನು ತೆಗೆದುಕೊಳ್ಳದೆ ತಮ್ಮ ಆರೋಗ್ಯವನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬ ವಿಚಾರವನ್ನು ಮಾಹಿತಿಯನ್ನು ನೀಡುವುದರ ಮೂಲಕ ಒಂದು ಅದ್ಭುತ ಕಾರ್ಯಕ್ರಮ ಕೋಣೊಂದುರಲ್ಲಿ ಜರುಗಿತು.

ಇತ್ತೀಚಿನ ದಿನಗಳಲ್ಲಿ ಜನರು ಟ್ಯಾಬ್ಲೆಟ್ ಗಳಿಗೆ ಮಾರುಹೋಗಿದ್ದಾರೆ. ಅದರಿಂದ  ಹೊರಬರಲು ನಮ್ಮ ಸಂಸ್ಥೆಯು ಸಾಕಷ್ಟು ಆರೋಗ್ಯದ ಬಗ್ಗೆ ಕುರಿತು ತಪಾಸಣೆ ಮಾಡಿದ್ದು ಈಗಾಗಲೇ ಸಾಕಷ್ಟು ಜನರು ಈ ಒಂದು ಸಂಸ್ಥೆಗೆ ಸೇರ್ಪಡೆಯಾಗಿದ್ದು ತಮ್ಮ ಆರೋಗ್ಯವನ್ನು ನಮ್ಮ ಸಂಸ್ಥೆಯ ಪ್ರಾಡಕ್ಟ್ ಗಳನ್ನು ಉಪಯೋಗಿಸಿ ಕೊಂಡಿರುವ ಮೂಲಕ ತಮ್ಮ ಆರೋಗ್ಯವು ಸುಧಾರಿಸಿಕೊಂಡಿದೆ ಎಂದು ಹಲವರು ಜನರು ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ಒಂದು ಕಾರ್ಯಕ್ರಮದ ಸಂದರ್ಭದಲ್ಲಿ * ಕೃಷ್ಣಮೂರ್ತಿ*ಡೈರೆಕ್ಟರ್ ಸಾಗರ. ಎಕ್ಸಿಕ್ಯೂಟಿವ್ ಐಕಾನ್ ಮಹೇಶ್ ಈಸೂರು, ನಾಗೇಶ್ ಥ್ರೀ ಸ್ಟಾರ್ ಐಕಾನ್, ರಾಘವೇಂದ್ರ ಕೆಎಂ ಸ್ಟಾರ್ ಐಕಾನ್, ಕೃಷ್ಣ ಸಾಲಿಯಾನ್ ಸ್ಟಾರ್ ಐಕಾನ್, ಲೀಲಾವತಿ ಸ್ಟಾರ್ ಸಚಿವರ, ಹಾಗೂ ಡಾ. ಶ್ವೇತಾ ಜಿ ಎನ್ ಆಚಾರ್ಯ, ಈ ಒಂದು ಸಂದರ್ಭದಲ್ಲಿ ಸಾಕಷ್ಟು ಜನರು ಈ ಒಂದು ಸಂಸ್ಥೆಯವರು ಹಾಗೂ ಈ ಒಂದು ಸಂಸ್ಥೆಯ ಮೆಂಬರ್ ಆಗಿರುವಂಥವರೆಲ್ಲರೂ ಕೂಡ ಹಾಜರಿದ್ದರು.

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

     ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು. ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು  3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್…

    Continue reading
    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಬೃಹತ್ ಪ್ರತಿಭಟನೆ  ಜಾಗರಣಾ ವೇದಿಕೆ, ವಿನಾಯಕ ಪೇಟೆ  ( ರಿಪ್ಪನ್ ಪೇಟೆ)  ಬಾಂಗ್ಲಾದೇಶದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಹಿಂದುಗಳ ನರಮೇದವನ್ನು ಖಂಡಿಸಿ ಹಾಗೂ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗಾಗಿ ಹಿಂದೂ ಜಾಗರಣ ವೇದಿಕೆ ರಿಪ್ಪನ್ ಪೇಟೆ ಇವರು ಹಿಂದುಗಳ ರಕ್ಷಣೆಗೆ ಆಗ್ರಹಿಸಿ…

    Continue reading

    You Missed

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ  ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ  (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ