ಬಾರಿ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ (25.07.2025)
* ಶಿವಮೊಗ್ಗ ಜಿಲ್ಲೆಯಲ್ಲಿ ಬಾರಿ ಪ್ರಮಾಣದ ಮಳೆಯಾಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಜುಲೈ 25 ಶುಕ್ರವಾರ ರಜೆ ಘೋಷಿಸಲಾಗಿದೆ*
ಮಕ್ಕಳ ಸುರಕ್ಷತೆಯ ಹಿತದೃಷ್ಟಿ ಕಾರಣದಿಂದ ಹೊಸನಗರ ತಹಶೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು ಇಂದು ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣದಿಂದ ರಜೆ ಘೋಷಣೆಯನ್ನು ಮಾಡಲಾಗಿದೆ..
ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-
ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…








