ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ

ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು

ಈ ಗೋರ ಮಳೆಗಾಲದಲ್ಲಿ ಜನರು ಎಲ್ಲಿ ಹೋಗಬೇಕು ಮೊನ್ನೆ ಅರಳಿ ಕೊಪ್ಪದಲ್ಲಿ ಶೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದ ಕುಟುಂಬದವರ ಮೇಲೆ ಕೇಸು ಹಾಕಿ ಆ ಶೀಟುಗಳನ್ನು ತೆಗೆದುಕೊಂಡು ಬಂದಿದ್ದಾರೆ ಈ ಮಳೆಗಾಲದಲ್ಲಿ ಜೀವನ ನಡೆಸುವುದೇ ಕಷ್ಟವಾಗಿದ್ದು ಇಂತಹ ಒಂದು ಕೃತ್ಯಕ್ಕೆ ಅರಣ್ಯ ಅಧಿಕಾರಿಗಳು ಮಾನವೀಯತೆಯನ್ನು ಮರೆತಿದ್ದಾರೆಯೇ? ಎಂದು ಆಗಿರುವ ಘಟನೆಯನ್ನು ವಿವರಿಸುತ್ತಾ ಮಾನವೀಯತೆಯಿಂದ ಕಾನೂನು ಪ್ರಕಾರದಲ್ಲಿ ಸರಿಯೋ ತಪ್ಪೋ ಗೊತ್ತಿಲ್ಲ? ಕಾನೂನಿಗಾಗಿ ಬದುಕುವುದು ಅಲ್ಲ ಬದುಕುವುದಕ್ಕಾಗಿ ಕಾನೂನು ಇರುವುದು* ಹಾಗಾದರೆ ನೊಂದವರು ಮಳೆಗಾಲದಲ್ಲಿ ಎಲ್ಲಿ ಹೋಗಬೇಕು ಅನ್ನೋದು ಪ್ರಶ್ನೆ?

ಇದು ಗೋರಾ ಅನ್ಯಾಯ ಈ ವಿಚಾರವಾಗಿ ನಾವು ಮೇಲಾಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ. ಒಂದು ಕುಟುಂಬದಲ್ಲಿ ವಯಸ್ಸಾದ ತಂದೆ ತಾಯಿ ಮಕ್ಕಳು ಎಲ್ಲರೂ ಕೂಡ ಒಟ್ಟಿಗೆ ಜೀವನ ನಡೆಸುತ್ತಿದ್ದು ಹೀಗೆ ಆ ಶರ್ಟ್ ನಲ್ಲಿ ವಾಸವಾಗಿರುವರನ್ನ ಏಕಾಏಕಿ ಕಿತ್ತು ತಂದರೆ ಅವರು ಈ ಮಳೆಗಾಲದ ದಿನದಲ್ಲಿ ಎಲ್ಲಿ ವಾಸವಾಗಬೇಕು ಎಂದು ವ್ಯಕ್ತಪಡಿಸಿದರು?

ಹೀಗೆ ಮತ್ತೊಮ್ಮೆ ಮಾಡಿದರೆ ನಾವು ತಡೆಯುತ್ತೇವೆ . ರೈತರ ಪರ ಪಕ್ಷವೂ ನಿಲ್ಲುತ್ತದೆ ಹಾಗೆ ರೈತರ ಸಂಘಗಳ ಸಹಕಾರ ರಕ್ಷಣೆಗೂ ನಿಲ್ಲುತ್ತದೆ ಎಂದು

ಬಿಜೆಪಿ: ಎಚ್ ಹಾಲಪ್ಪ ಮಾಜಿ ಸಚಿವರು

ಉಪಾಧ್ಯಕ್ಷರು ರಾಜ್ಯ ಬಿಜೆಪಿ ಕರ್ನಾಟಕ

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

    Continue reading
    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

    Continue reading

    You Missed

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು