ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

ಶ್ರೀ ಕ್ಷೇತ್ರ ತೀರ್ಥಳ್ಳಿ ತಾಲೂಕಿನ ಅಲಸೆ ಅಮ್ಮನವರ ದೇವಸ್ಥಾನಕ್ಕೆ ಸರ್ಕಾರದಿಂದ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ದೇವಸ್ಥಾನಕ್ಕೆ ಸುಮಾರು ವರ್ಷಗಳ ಇತಿಹಾಸವಿದ್ದು ಪುಣ್ಯಕ್ಷೇತ್ರವೆಂದೆನಿಸಿಕೊಂಡಿದ್ದ ಸಾವಿರಾರು ಭಕ್ತರು ಇಲ್ಲಿಗೆ ಬರಲು ಬಲು ಕಷ್ಟಕರವಾಗಿ ಬರುತ್ತಿದ್ದರು. ಸುತ್ತಮುತ್ತಲು ಸಾಕಷ್ಟು ಹಳ್ಳಿಯಿಂದ ತುಂಬಿದ ಈ ಪ್ರದೇಶವು ಒಂದು ಸುಂದರವಾದ ಕ್ಷೇತ್ರವಾಗಿದೆ.

ಈ ಪ್ರದೇಶವು ಮಳೆಗಾಲದಲ್ಲಿ ಅತಿ ಹೆಚ್ಚು ಮಳೆಯಿಂದ ತುಂಬಿದ್ದು ಇಲ್ಲಿನ ಭಕ್ತಾದಿಗಳಿಗೆ ಓಡಾಡಲು ವಾಹನಗಳ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಜನರು ಪರದಾಡುವಂತಹ ಸಂಕಷ್ಟದಲ್ಲಿ ಇರುತ್ತಿದ್ದರು ಇದನ್ನು ಗಮನಿಸಿದ ಊರಿನ ಜನರು ಹಾಗೂ ಭಕ್ತರೊಂಧದವರು ದೇವಸ್ಥಾನದ ಕಮಿಟಿ ವರ್ಗದವರು ಎಲ್ಲರೂ ಸೇರಿ ಒಂದು ಬಸ್ಸಿನ ವ್ಯವಸ್ಥೆ ಮಾಡಬೇಕೆಂದು ಈ ಹಿಂದೆನೇ ಸರ್ಕಾರದ ಗಮನಕ್ಕೆ ತಂದಿದ್ದರು.

ಈ ಒಂದು ಪುಣ್ಯಕ್ಷೇತ್ರಕ್ಕೆ ಇದೀಗ ಸರ್ಕಾರದ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ ಈ ಕೆಳಗಂಡಂತೆ ಬಸ್ಸಿನ ಸಮಯವನ್ನು ವಿವರಿಸಲಾಗಿದೆ.

ಈ  ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಂತಹ ತೀರ್ಥಹಳ್ಳಿ ತಾಲೂಕಿನ ಶ್ರೀಯುತ ಆರ್ಗ ಜ್ಞಾನೇಂದ್ರ ಶಾಸಕರು, ಹಾಗೂ ಸಾಗರ ಮತ್ತು ಹೊಸನಗರ ಕ್ಷೇತ್ರದ ಶಾಸಕರಾದ ಹಾಗೂ ಕೈಗಾರಿಕಾ ನಿಯಮ ಮಂಡಳಿ ಅಧ್ಯಕ್ಷರು ಆಗಿರುವಂತಹ ಶ್ರೀಯುತ ಬೇಲೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಮಧು ಬಂಗಾರಪ್ಪ  ಇವರಿಗೆ ದೇವಸ್ಥಾನದ ಕಮಿಟಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು  ಹಾಗೂ ಊರಿನ ಎಲ್ಲಾ  ಹಿರಿಯ ಗ್ರಾಮಸ್ಥರು  ನಾಗರಿಕರು ಹಾಗೂ ಭಕ್ತಾದಿ ವೃಂದದವರು ಅಭಿನಂದನೆ ಸಲ್ಲಿಸಿದರು.

✍️ Dr. ಶ್ವೇತಾ ಜಿ ಎನ್ ಆಚಾರ್ಯ

 

Oplus_0

ಈ ಒಂದು ಕ್ಷೇತ್ರಕ್ಕೆ ರಸ್ತೆ ವ್ಯವಸ್ಥೆಯು ಅವಶ್ಯಕತೆ ಇರುವುದರಿಂದ ಅದನ್ನು ಕೂಡ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮಾಡಿಕೊಟ್ಟರೆ ಸುತ್ತಮುತ್ತಲಿನ ಜನಕ್ಕೆ ದೇವಸ್ಥಾನಕ್ಕೆ ಆಗಮಿಸಲು ಸಹಾಯವಾಗುತ್ತದೆ

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಗ್ರಾಮದ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಭೀಕರವಾಗಿ ಮರದ ಕೊಂಬೆ ಮುರಿದುಬಿದ್ದು ಕಾರು ಮುಂಭಾಗ  ಪೂರ್ತಿಯಾಗಿ ಡ್ಯಾಮೇಜ್ ಆಗಿದೆ ಇದರಿಂದಾಗಿ ಕಾರಿನ ಒಳಭಾಗದಲ್ಲಿ ಇರುವ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರ ಜೀವಕ್ಕೆ ದೊಡ್ಡ ಅನಾಹುತದಿಂದ ತಪ್ಪಿದೆ. KA 20…

    Continue reading
    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ  ತೀರ್ಥಹಳ್ಳಿ ಸಾಗರ  ಸೇರಿದಂತೆ ಜಿಲ್ಲೆಯ ಆರು ತಾಲೂಕಿಗೆ ರಜೆಯನ್ನು ಘೋಷಿಸಲಾಗಿದೆ . ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ತಾಲೂಕಿನ ಪ್ರಾಥಮಿಕ ಶಾಲಾ ಹಾಗೂ ಅಂಗನವಾಡಿ ಪಿಯುಸಿ ಕಾಲೇಜುಗಳಿಗೆ ರಜೆಯನ್ನು…

    Continue reading

    You Missed

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ  ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು