ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

ಶ್ರೀ ಕ್ಷೇತ್ರ ತೀರ್ಥಳ್ಳಿ ತಾಲೂಕಿನ ಅಲಸೆ ಅಮ್ಮನವರ ದೇವಸ್ಥಾನಕ್ಕೆ ಸರ್ಕಾರದಿಂದ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ದೇವಸ್ಥಾನಕ್ಕೆ ಸುಮಾರು ವರ್ಷಗಳ ಇತಿಹಾಸವಿದ್ದು ಪುಣ್ಯಕ್ಷೇತ್ರವೆಂದೆನಿಸಿಕೊಂಡಿದ್ದ ಸಾವಿರಾರು ಭಕ್ತರು ಇಲ್ಲಿಗೆ ಬರಲು ಬಲು ಕಷ್ಟಕರವಾಗಿ ಬರುತ್ತಿದ್ದರು. ಸುತ್ತಮುತ್ತಲು ಸಾಕಷ್ಟು ಹಳ್ಳಿಯಿಂದ ತುಂಬಿದ ಈ ಪ್ರದೇಶವು ಒಂದು ಸುಂದರವಾದ ಕ್ಷೇತ್ರವಾಗಿದೆ.

ಈ ಪ್ರದೇಶವು ಮಳೆಗಾಲದಲ್ಲಿ ಅತಿ ಹೆಚ್ಚು ಮಳೆಯಿಂದ ತುಂಬಿದ್ದು ಇಲ್ಲಿನ ಭಕ್ತಾದಿಗಳಿಗೆ ಓಡಾಡಲು ವಾಹನಗಳ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಜನರು ಪರದಾಡುವಂತಹ ಸಂಕಷ್ಟದಲ್ಲಿ ಇರುತ್ತಿದ್ದರು ಇದನ್ನು ಗಮನಿಸಿದ ಊರಿನ ಜನರು ಹಾಗೂ ಭಕ್ತರೊಂಧದವರು ದೇವಸ್ಥಾನದ ಕಮಿಟಿ ವರ್ಗದವರು ಎಲ್ಲರೂ ಸೇರಿ ಒಂದು ಬಸ್ಸಿನ ವ್ಯವಸ್ಥೆ ಮಾಡಬೇಕೆಂದು ಈ ಹಿಂದೆನೇ ಸರ್ಕಾರದ ಗಮನಕ್ಕೆ ತಂದಿದ್ದರು.

ಈ ಒಂದು ಪುಣ್ಯಕ್ಷೇತ್ರಕ್ಕೆ ಇದೀಗ ಸರ್ಕಾರದ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ ಈ ಕೆಳಗಂಡಂತೆ ಬಸ್ಸಿನ ಸಮಯವನ್ನು ವಿವರಿಸಲಾಗಿದೆ.

ಈ  ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಂತಹ ತೀರ್ಥಹಳ್ಳಿ ತಾಲೂಕಿನ ಶ್ರೀಯುತ ಆರ್ಗ ಜ್ಞಾನೇಂದ್ರ ಶಾಸಕರು, ಹಾಗೂ ಸಾಗರ ಮತ್ತು ಹೊಸನಗರ ಕ್ಷೇತ್ರದ ಶಾಸಕರಾದ ಹಾಗೂ ಕೈಗಾರಿಕಾ ನಿಯಮ ಮಂಡಳಿ ಅಧ್ಯಕ್ಷರು ಆಗಿರುವಂತಹ ಶ್ರೀಯುತ ಬೇಲೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಮಧು ಬಂಗಾರಪ್ಪ  ಇವರಿಗೆ ದೇವಸ್ಥಾನದ ಕಮಿಟಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು  ಹಾಗೂ ಊರಿನ ಎಲ್ಲಾ  ಹಿರಿಯ ಗ್ರಾಮಸ್ಥರು  ನಾಗರಿಕರು ಹಾಗೂ ಭಕ್ತಾದಿ ವೃಂದದವರು ಅಭಿನಂದನೆ ಸಲ್ಲಿಸಿದರು.

✍️ Dr. ಶ್ವೇತಾ ಜಿ ಎನ್ ಆಚಾರ್ಯ

 

Oplus_0

ಈ ಒಂದು ಕ್ಷೇತ್ರಕ್ಕೆ ರಸ್ತೆ ವ್ಯವಸ್ಥೆಯು ಅವಶ್ಯಕತೆ ಇರುವುದರಿಂದ ಅದನ್ನು ಕೂಡ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮಾಡಿಕೊಟ್ಟರೆ ಸುತ್ತಮುತ್ತಲಿನ ಜನಕ್ಕೆ ದೇವಸ್ಥಾನಕ್ಕೆ ಆಗಮಿಸಲು ಸಹಾಯವಾಗುತ್ತದೆ

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

    Continue reading
    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

    Continue reading

    You Missed

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.