ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

ಚಿನ್ಮನೆ ಗ್ರಾಮದ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಭೀಕರವಾಗಿ ಮರದ ಕೊಂಬೆ ಮುರಿದುಬಿದ್ದು ಕಾರು ಮುಂಭಾಗ  ಪೂರ್ತಿಯಾಗಿ ಡ್ಯಾಮೇಜ್ ಆಗಿದೆ ಇದರಿಂದಾಗಿ ಕಾರಿನ ಒಳಭಾಗದಲ್ಲಿ ಇರುವ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರ ಜೀವಕ್ಕೆ ದೊಡ್ಡ ಅನಾಹುತದಿಂದ ತಪ್ಪಿದೆ.

KA 20 AC 4143 ಮಾರುತಿ ಸ್ವಿಫ್ಟ್ ಕಾರ್ ಶಿವಮೊಗ್ಗದಿಂದ ಚಿನ್ಮನೆ ಕಡೆಗೆ ಆಗಮಿಸುತ್ತಿರುವ ಈ ಕಾರಿನ ಮೇಲೆ ಮರೆದ ಕೊಂಬೆ ಬಿದ್ದಿದ್ದರಿಂದ ಕಾರಿನ ಚಾಲಕರಿಗಾಗಲಿ ಹಾಗೂ ಕಾರಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗಾಗಿ ಯಾವುದೇ ರೀತಿಯ ಜೀವ ಹಾನಿಯಾಗಿಲ್ಲ ಅದೃಷ್ಟವಶಾತ್ ಭೀಕರ ಘಟನೆಯಿಂದ ಪಾರಾಗಿದ್ದಾರೆ.

ಅಕ್ಕ ಪಕ್ಕದ ಸ್ಥಳೀಯರು ತಕ್ಷಣ ಓಡಿಬಂದು ಗಾಯಕ್ಕೆ ಒಳಗಾದವರನ್ನು ಕಾರ್ಯನಿಂದ ಹೊರ ತೆಗೆದು ಸಮೀಪದ ಚಿಕಿತ್ಸೆಗಾಗಿ ಅವರನ್ನು ಕರೆದೊಯ್ದರು ಎಂದು ಸ್ಥಳಿಯ ಮೂಲಗಳಿಂದ ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ಇನ್ನು ತಿಳಿದು ಬರಬೇಕಾಗಿದೆ

ಮಾರುತಿ ಸ್ವಿಫ್ಟ್ ಕಾರಿನ ಮೇಲ್ಭಾಗ ಹಾಗೂ ಕಾರಿನ ಮುಂಭಾಗ ಸಂಪೂರ್ಣವಾಗಿ ಡ್ಯಾಮೇಜ್ ಆಗಿದೆ.

ರಸ್ತೆ ಮಧ್ಯ ಬಿದ್ದ ಮರವನ್ನು ಊರಿನ ಗ್ರಾಮಸ್ಥರ ಸಹಾಯದಿಂದ ತೆರವುಗೊಳಿಸಲಾಯಿತು, ಹಾಗೂ ಈ ಘಟನೆಯಿಂದಾಗಿ ಕೆಲಕಾಲ ಶಿವಮೊಗ್ಗದಿಂದ ಹಾಗೂ ಹೊಸನಗರ ಭಾಗದಿಂದ ಚಲಿಸುವ ವಾಹನ ಸಂಚಾರ ವ್ಯವಸ್ಥೆ ಅಸ್ತವ್ಯವಸ್ಥೆಗೊಂಡಿತು.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ  ತೀರ್ಥಹಳ್ಳಿ ಸಾಗರ  ಸೇರಿದಂತೆ ಜಿಲ್ಲೆಯ ಆರು ತಾಲೂಕಿಗೆ ರಜೆಯನ್ನು ಘೋಷಿಸಲಾಗಿದೆ . ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ತಾಲೂಕಿನ ಪ್ರಾಥಮಿಕ ಶಾಲಾ ಹಾಗೂ ಅಂಗನವಾಡಿ ಪಿಯುಸಿ ಕಾಲೇಜುಗಳಿಗೆ ರಜೆಯನ್ನು…

    Continue reading
    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ಶ್ರೀ ಕ್ಷೇತ್ರ ತೀರ್ಥಳ್ಳಿ ತಾಲೂಕಿನ ಅಲಸೆ ಅಮ್ಮನವರ ದೇವಸ್ಥಾನಕ್ಕೆ ಸರ್ಕಾರದಿಂದ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ದೇವಸ್ಥಾನಕ್ಕೆ ಸುಮಾರು ವರ್ಷಗಳ ಇತಿಹಾಸವಿದ್ದು ಪುಣ್ಯಕ್ಷೇತ್ರವೆಂದೆನಿಸಿಕೊಂಡಿದ್ದ ಸಾವಿರಾರು ಭಕ್ತರು ಇಲ್ಲಿಗೆ ಬರಲು ಬಲು ಕಷ್ಟಕರವಾಗಿ ಬರುತ್ತಿದ್ದರು. ಸುತ್ತಮುತ್ತಲು ಸಾಕಷ್ಟು ಹಳ್ಳಿಯಿಂದ ತುಂಬಿದ ಈ ಪ್ರದೇಶವು…

    Continue reading

    You Missed

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ  ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು