ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿ ಕದ್ದ ಮಾಲು ಸಮೇತ ಸಿಕ್ಕಿಬಿದ್ದ ಆರೋಪಿಗಳು

ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಕಳೆದ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಒಂದರಲ್ಲಿ ಆರೋಪಿಗಳನ್ನು ರಿಪ್ಪನ್ ಪೇಟೆಯ ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ಹಿಂದಿರುಗಿದಾಗ ಮನೆಯ ಹಿತ್ತಲ ಬಾಗಿಲನ್ನು ಬಾಗಿಲು ಮುರಿದು ಹೊಳಹಕ್ಕಿ ಬೆಡ್ ರೂಮ್ ನಲ್ಲಿದ್ದ ಗಾಡ್ರೇಜ್ ಮುರಿದು (ಒಂದು ಲಕ್ಷದ ಐದು ಸಾವಿರ) ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಲಾಗಿತ್ತು, ಈ ಬಗ್ಗೆ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡ ರಿಪ್ಪನ್ ಪೇಟೆ ಪೊಲೀಸರು ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ಖಲೀಲ್ ಖಾನ್ , ಅಬ್ದುಲ್ ಶಫೀಕ್ , ಸೈಯದ್ ಜಾವೀದ್ ರವರನ್ನು ಬಂಧಿಸಿ ಕದ್ದ ಬೆಲೆಬಾಳುವ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ರಾಮಚಂದ್ರ ಹಾಗೂ ಮಧುಸೂಧನ್ ಇದ್ದರು.

 

  • Related Posts

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…

    Continue reading
    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು…

    Continue reading

    You Missed

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ ಮೂಡಿಗೆರೆ

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ  ಮೂಡಿಗೆರೆ

    ದೀಪ ಹಚ್ಚುವುದರ ಮೂಲಕ ಕಾರ್ಗಿಲ್ ವಿಜಯೋತ್ಸವ

    ಭಾರಿ ಮಳೆಯ ಪ್ರಯುಕ್ತ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ