ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಮಿತ್ ಕುಮಾರ್ ಅವರಿಗೆ ಶ್ರೇಷ್ಠ ತುರ್ತು ಸೇವಕ ಪ್ರಶಸ್ತಿ

 

ಆರೋಗ್ಯ ರಕ್ಷಾ ಕವಚ ತುರ್ತು ವೈದ್ಯಕೀಯ ತಂತ್ರಜ್ಞಾನರಾದ ಅಮಿತ್ ಕುಮಾರ್ ಅವರಿಗೆ ಶ್ರೇಷ್ಠ ತುತ್ತು ಸೇವಾ ಪ್ರಶಸ್ತಿ

 

ನರ್ಸಿಂಗ್ ಅಧಿಕಾರಿಯಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಅಮಿತ್ ಅವರ ಸೇವೆ!

ಅಮಿತ್ ಕುಮಾರ್ ಟಿ ಎಸ್, ಬೆಟ್ಟಮಕ್ಕಿ ನ್ಯೂ ಕಾಲೋನಿ. ಸೀಬಿನಕೆರೆ. ತೀರ್ಥಹಳ್ಳಿ. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಕ್ಷೇತ್ರದಲ್ಲಿ ತಮ್ಮನ್ನು ತಾವು ಅರ್ಪಿಸಿಕೊಂಡು 7 ವರ್ಷ ಮಂಗಳೂರಿನ ಮೂಡುಬಿದ್ರಿಯಲ್ಲಿ 1 ವರ್ಷ ಹೊಸನಗರ, 1 ವರ್ಷ ಹುಂಚ, ಈಗ ಸುಮಾರು 8 ವರ್ಷಗಳಿಂದ ತೀರ್ಥಹಳ್ಳಿಯ ಜೆಸಿ ಹಾಸ್ಪಿಟಲ್ ನಲ್ಲಿ ಆರೋಗ್ಯ ಕವಚದಲ್ಲಿ ತುರ್ತು ವೈದ್ಯಕೀಯ ತಂತ್ರಜ್ಞ ವಿಭಾಗದಲ್ಲಿ (ನರ್ಸಿಂಗ್ ಅಧಿಕಾರಿಯಾಗಿ ) ಯಶಸ್ವಿ ಕಾರ್ಯ ನಿರ್ವಹಿಸುತಿದ್ದು ಸಾವಿರಾರು ಜನರ ಜೀವ ಕಾಪಾಡಿದ್ದಾರೆ. ಇವರು ಸುಮಾರು ಸರಾಸರಿ 90ಕ್ಕೂ ಹೆಚ್ಚು ಹೆರಿಗೆಗಳನ್ನು ಆಂಬುಲೆನ್ಸ್ ನಲ್ಲಿ ಮಾಡ್ಸಿದ್ದು. ಹಲವಾರು ಪ್ರಶಸ್ತಿಗಳು ಇವನು ಸಲ್ಲಿಸುವ ಸೇವೆಗೆ ಬೆನ್ನೆತ್ತು ಬಂದಿದೆ ಇವರ ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಿದ ಎಲ್ಲಾ ಕ್ಷೇತ್ರಗಳಲ್ಲಿಯೂ. ಮನೆ ಮಗ ಎಂದು ಪ್ರಸಿದ್ದಿ ಪಡೆದಿದ್ದಾರೆ.

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಗ್ರಾಮದ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಭೀಕರವಾಗಿ ಮರದ ಕೊಂಬೆ ಮುರಿದುಬಿದ್ದು ಕಾರು ಮುಂಭಾಗ  ಪೂರ್ತಿಯಾಗಿ ಡ್ಯಾಮೇಜ್ ಆಗಿದೆ ಇದರಿಂದಾಗಿ ಕಾರಿನ ಒಳಭಾಗದಲ್ಲಿ ಇರುವ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರ ಜೀವಕ್ಕೆ ದೊಡ್ಡ ಅನಾಹುತದಿಂದ ತಪ್ಪಿದೆ. KA 20…

    Continue reading
    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ  ತೀರ್ಥಹಳ್ಳಿ ಸಾಗರ  ಸೇರಿದಂತೆ ಜಿಲ್ಲೆಯ ಆರು ತಾಲೂಕಿಗೆ ರಜೆಯನ್ನು ಘೋಷಿಸಲಾಗಿದೆ . ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ತಾಲೂಕಿನ ಪ್ರಾಥಮಿಕ ಶಾಲಾ ಹಾಗೂ ಅಂಗನವಾಡಿ ಪಿಯುಸಿ ಕಾಲೇಜುಗಳಿಗೆ ರಜೆಯನ್ನು…

    Continue reading

    You Missed

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ  ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು