ನಿನ್ನೆ ನಡೆದ ದಿನಾಂಕ 9.04.2025. ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕು ಜೈಪುರ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯ ಚಾವಣಿ ಮೇಲೆ ನುಗ್ಗಿದೆ
ಬಸ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ ಹಾಗೂ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಾಕಷ್ಟು ಜನರಿಗೂ ಕೂಡ ಗಾಯಗಳಾಗಿದೆ.
ನಿನ್ನೆ ನಡೆದ ದಿನಾಂಕ 9.04.2025. ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕು ಜೈಪುರ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯ ಚಾವಣಿ ಮೇಲೆ ನುಗ್ಗಿದೆ
ಬಸ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ ಹಾಗೂ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಾಕಷ್ಟು ಜನರಿಗೂ ಕೂಡ ಗಾಯಗಳಾಗಿದೆ.
ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…
ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು…