ಸೋಲೂರು ಹತ್ತಿರ ಆಕ್ಸಿಡೆಂಟ್ ಆಗಿರುವ ಬಗ್ಗೆ ಮಾಹಿತಿ ಇದೆ ಚಿಕ್ಕಮಂಗಳೂರು ವಿಭಾಗದ ಸಕಲೇಶಪುರ ಘಟಕದ ವಾಹನ
ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ
ಚಿನ್ಮನೆ ಗ್ರಾಮದ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಭೀಕರವಾಗಿ ಮರದ ಕೊಂಬೆ ಮುರಿದುಬಿದ್ದು ಕಾರು ಮುಂಭಾಗ ಪೂರ್ತಿಯಾಗಿ ಡ್ಯಾಮೇಜ್ ಆಗಿದೆ ಇದರಿಂದಾಗಿ ಕಾರಿನ ಒಳಭಾಗದಲ್ಲಿ ಇರುವ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರ ಜೀವಕ್ಕೆ ದೊಡ್ಡ ಅನಾಹುತದಿಂದ ತಪ್ಪಿದೆ. KA 20…