ಆಲ್ದುರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಇಂದು 134ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಆಲ್ದುರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ವತಿಯಿಂದ ಆಲ್ದುರಿನಲ್ಲಿ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂಧರ್ಭದಲ್ಲಿ ಆಲ್ದುರು ಬ್ಲಾಕ್ ಅಧ್ಯಕ್ಷರಾದ ಮೊಹಮ್ಮದ್ ಮುದ್ದಾಬೀರ್, ಅಲ್ದುರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ತೇಜೇಶ್ ಗೌಡ ಗ್ರಾಮ ಪಂಚಾಯತ್ ಸದಸ್ಯರಾದ ಇದ್ರಿಸ್, ನವರಾಜು ಲಕ್ಷ್ಮೀ ಗಣೇಶ್ ಆಲ್ದುರು ಠಾಣೆ ಸಬ್ ಇನ್ಸ್ಪೆಕ್ಟರ್ ರವಿ ಹಾಗೂ ಮುಖಂಡರಾದ ಇಬ್ರಾಹಿ, ಗಣೇಶ್ ಪುಟ್ಟರಾಜು ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ಶಿವಮೊಗ್ಗ ಮಾರ್ಗದ ರಿಪ್ಪನ್ ಪೇಟೆ ಕಡೆ ಚಲಿಸಿ ಬಂದ ವಾಹನ ಒಂದರಲ್ಲಿ ಐದು ದನಗಳಿದ್ದು ಅದರಲ್ಲಿ ಒಂದು ಧನವು ಕೆಳಗೆ ಬಿದ್ದಿದ್ದು ಅದನ್ನ ಹಗ್ಗವನ್ನು ಕಟ್ಟಿ ದುಷ್ಕರ್ಮಿಗಳು ಎಳೆದುಕೊಂಡು ಹೋದ  ದುಷ್ಟರು.   ಸುಮಾರು ಬೆಳಗ್ಗೆ 5. 10 ಬೆಳಗ್ಗೆ ಹೊಸನಗರ…

    Continue reading
    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ರಿಪ್ಪನ್ ಪೇಟೆಯ ಕಾವ್ಯ ವಿ ಅವರಿಗೆ  ರಿಪ್ಪನ್ ಪೇಟೆ   ಭಾಗದ ಕಾರ್ಮಿಕ ಸಂಘಟನೆ ಹಾಗೂ ಇನ್ನಿತರ ಸಂಘಟನೆಗಳು ಒಟ್ಟುಗೂಡಿ ಕಾವ್ಯ ರವರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಅಂದರ ಮಹಿಳೆಯರ ವಿಶ್ವಕ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ನಲ್ಲಿ ಜಯಗಳಿಸಿದ ಭಾರತೀಯ ಮಹಿಳಾ ತಂಡದಲ್ಲಿ ರಿಪ್ಪನ್…

    Continue reading

    You Missed

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ  ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ  (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ