ಇಂದು 134ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಆಲ್ದುರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ವತಿಯಿಂದ ಆಲ್ದುರಿನಲ್ಲಿ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂಧರ್ಭದಲ್ಲಿ ಆಲ್ದುರು ಬ್ಲಾಕ್ ಅಧ್ಯಕ್ಷರಾದ ಮೊಹಮ್ಮದ್ ಮುದ್ದಾಬೀರ್, ಅಲ್ದುರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ತೇಜೇಶ್ ಗೌಡ ಗ್ರಾಮ ಪಂಚಾಯತ್ ಸದಸ್ಯರಾದ ಇದ್ರಿಸ್, ನವರಾಜು ಲಕ್ಷ್ಮೀ ಗಣೇಶ್ ಆಲ್ದುರು ಠಾಣೆ ಸಬ್ ಇನ್ಸ್ಪೆಕ್ಟರ್ ರವಿ ಹಾಗೂ ಮುಖಂಡರಾದ ಇಬ್ರಾಹಿ, ಗಣೇಶ್ ಪುಟ್ಟರಾಜು ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು
ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು
ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…







