ಇಂದು 134ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಆಲ್ದುರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ವತಿಯಿಂದ ಆಲ್ದುರಿನಲ್ಲಿ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂಧರ್ಭದಲ್ಲಿ ಆಲ್ದುರು ಬ್ಲಾಕ್ ಅಧ್ಯಕ್ಷರಾದ ಮೊಹಮ್ಮದ್ ಮುದ್ದಾಬೀರ್, ಅಲ್ದುರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ತೇಜೇಶ್ ಗೌಡ ಗ್ರಾಮ ಪಂಚಾಯತ್ ಸದಸ್ಯರಾದ ಇದ್ರಿಸ್, ನವರಾಜು ಲಕ್ಷ್ಮೀ ಗಣೇಶ್ ಆಲ್ದುರು ಠಾಣೆ ಸಬ್ ಇನ್ಸ್ಪೆಕ್ಟರ್ ರವಿ ಹಾಗೂ ಮುಖಂಡರಾದ ಇಬ್ರಾಹಿ, ಗಣೇಶ್ ಪುಟ್ಟರಾಜು ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು
ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-
ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…







