ಕೆನರಾ ಬ್ಯಾಂಕ್ ಮ್ಯಾನೇಜರ್ ರಿಪ್ಪನ್ ಪೇಟೆ ವರ್ಗಾವಣೆ

ಕೆನರಾ ಬ್ಯಾಂಕ್ ರಿಪ್ಪನ್ ಪೇಟೆ ಮ್ಯಾನೇಜರ್ ವರ್ಗಾವಣೆ.

ಕೆನರಾ ಬ್ಯಾಂಕ್ ರಿಪ್ಪನ್ ಪೇಟೆ ಮ್ಯಾನೇಜರ್ ಆಗಿರುವ ಶ್ರೀಯುತ ದೇವರಾಜ್ ಸರ್ ಅವರು, ಸತತವಾಗಿ ಮೂರು ವರ್ಷ ಎಂಟು ತಿಂಗಳು ಕಾರ್ಯವನ್ನು ನಿರ್ವಹಿಸಿ, ಇದೀಗ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಬಿಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಂಡಿದ್ದು,

ಈ ವೇಳೆ ಅವರು ತಮ್ಮ ಅನಿಸಿಕೆಗಳನ್ನು ಹೇಳಿಕೊಂಡಿದ್ದಾರೆ,,, ಇವರೊಂದಿಗೆ ಇನ್ನಿಬ್ಬರು ಸಿಬ್ಬಂದಿ ವರ್ಗದವರು ಕೂಡ ವರ್ಗಾವಣೆ ಹೊಂದಿದ್ದಾರೆ.

ಈ ಸಮಯದಲ್ಲಿ ಶ್ರೀಯುತ ದೇವರಾಜ್ ಸರ್, ತಮ್ಮ ಅನಿಸಿಕೆಗಳ ಮೂಲಕ ಈ ರಿಪ್ಪನ್ ಪೇಟೆಗೆ ಮೊದಲ ದಿನ ಬಂದಾಗ ತುಂಬಾ ತೊಡಕುಗಳಿದ್ದು, ಕಷ್ಟವೆನಿಸಿದರು ಕೂಡ ಯಾವ ಗ್ರಾಹಕರನ್ನು ನೋಯಿಸದೆ ಕೂರಿಸಿ ಮಾತನಾಡಿಸಿದ್ದೇನೆ ಎಂದು ತಿಳಿಸಿದರು ಹಾಗೂ ಇವರ ಬಂದ ನಂತರ ಸಾಕಷ್ಟು ಜನರಿಗೆ ಸಾಲ ಸೌಲಭ್ಯವನ್ನು ಧರಿಸಿಕೊಟ್ಟಿದ್ದಾರೆ.

ಬೆಳೆ ಸಲ, ಮುದ್ರಾ ಲೋನ್, ಹೌಸಿಂಗ್ ಲೋನ್, ಪರ್ಸನಲ್ ಲೋನ್ ಹಾಗೂ ಗೋಲ್ಡ್ ಲೋನ್ ಹಳ್ಳಿಯವರಿಗೆ ತುಂಬಾ ಸಹಕರವಾಗುವಂತೆ ಕೆಲವು ಸ್ಕೀಮ್ ಗಳನ್ನು ಮಾಡಿಕೊಟ್ಟಿದ್ದಾರೆ ಹಾಗೆ fd ಗಳನ್ನು ಕೂಡ ಈಡಿಸಿದ್ದಾರೆ  ಸ್ಕಾಲರ್ಶಿಪ್‌ಗಳನ್ನು ಕೂಡ ಸ್ಟುಡೆಂಟಿಗೆ ಮಾಡಿಸಿಕೊಟ್ಟಿದ್ದಾರೆ,,, ಹೀಗೆ ಸಾಕಷ್ಟು ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡು ತಾವು ಬಂದಾಗ ಇದ್ದ ಬಿಸಿನೆಸ್ ಇವಾಗ ಅದು ನಾಲ್ಕು ಪಟ್ಟು ಜಾಸ್ತಿ ಹೋಗಿದೆ ಎಂದಿದ್ದಾರೆ.

ಇದೇ ವೇಳೆ ಅವರ ಸಿಬ್ಬಂದಿ ವರ್ಗದವರಿಗೂ ಕೂಡ ಅವರು ನಾವು ಒಂದು ಕುಟುಂಬವಿದ್ದಂತೆ ಎಂದು ತಿಳಿಸಿದರು… ಹೀಗೆ ತಮ್ಮ ವಿಚಾರಗಳನ್ನು ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ…

ಇನ್ನು ಅಲ್ಲಿನ ಸಿಬ್ಬಂದಿ ವರ್ಗದವರು ಕೂಡ ಮ್ಯಾನೇಜರ್ ಬಗ್ಗೆ ಮಾತಾಡಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ… ಸಾಕಷ್ಟು ಜನ ಗ್ರಾಹಕರು ಸೇರಿದ್ದು ಅವರು ಕೂಡ ತಮ್ಮ ಅನಿಸಿಕೆಗಳನ್ನು ತಿಳಿಸಿದ್ದಾರೆ…

ಎಲ್ಲ ಗ್ರಾಹಕರು ಕೂಡ ಅವರಿಗೆ ತಮ್ಮ ಮುಂದಿನ ದಿನಗಳು ಇನ್ನು ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ…

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ತೀರ್ಥಹಳ್ಳಿ ಸೀಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ – ತಾಲೂಕಿಗೆ ಮಾದರಿ!   ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ಸರ್ಕಾರಿ ಶಾಲೆ ಇದೀಗ ತಾಲೂಕಿಗೆ ಮಾದರಿಯಾಗುತ್ತಿದೆ. ಅನುದಾನ ರಹಿತ ಶಾಲೆಗಳ ನಡುವೆ ಸೀಬಿನಕೆರೆ ಶಾಲೆ ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳ ಮೂಲಕ ಎಲ್ಲರ ಗಮನ…

    Continue reading
    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್ ಹೇಳಿಕೆ ಏನು?

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ರಿಯಲ್ ಎಸ್ಟೇಟ್ ವಹಿವಾಟುಗಳ ಪಾರದರ್ಶಕತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕಂಡಿಲ್, ಪಟ್ಟಣ ಪಂಚಾಯಿತಿ ಅಧಿಕಾರಿಗಳಿಂದ ವಿವರಣೆ ಕೋರಿದ್ದಾರೆ. ರಾತ್ರೋರಾತ್ರಿ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ಮೂರು ಕೋಟಿ ರೂಪಾಯಿ ಮೌಲ್ಯದ…

    Continue reading

    You Missed

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್ ಹೇಳಿಕೆ ಏನು?

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್  ಹೇಳಿಕೆ ಏನು?

    ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

    ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

    ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

    ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

    ರಿಪ್ಪನ್ ಪೇಟೆಯ ಸೂಡರು ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

    ರಿಪ್ಪನ್ ಪೇಟೆಯ ಸೂಡರು  ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ