ಆರ್‌ಸಿಬಿ ಗೆಲುವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತ್ತವರ ಸಂಖ್ಯೆ ಎಷ್ಟು?

ಆರ್‌ಸಿಬಿ ಕ್ರಿಕೆಟ್ ಗೆಲುವು ಸಂಭ್ರಮ ಆಚರಣೆಯನ್ನು ಮಾಡಲು ಬೆಂಗಳೂರಿಗೆ ಬಂದಂತಹ ಕ್ರೀಡಾಪಟುಗಳು ಸಂಭ್ರಮದಿಂದ ಕಾರ್ಯಕ್ರಮವನ್ನು ಕೈಗೊಂಡು, ಜನಸಾಗರವೇ ಹರಿದು ಬಂದಿತ್ತು, ಹಾಗಾದರೆ ಆ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆಗಳನ್ನು ಕ್ರೀಡಾಂಗಣದಲ್ಲಿ ಮಾಡಿಕೊಂಡಿರಲಿಲ್ಲವೇ ಇದು ಪ್ರತಿಯೊಂದು ಜನರನ್ನು ಕಾಡುತ್ತಿರುವ ಪ್ರಶ್ನೆ,,,

ಯಾವುದೇ ಒಂದು ಕಾರ್ಯಕ್ರಮವನ್ನು ಕೈಗೊಳ್ಳುವುದಕ್ಕಿಂತ ಮುಂಚೆ ಅದರದೇ ಆಗಿರುವಂತಹ ಆಗುಹೋಗುವಗಳ ಬಗ್ಗೆ ಸಿದ್ಧತೆಗಳನ್ನು ಮಾಡಿಕೊಂಡಿರಲಾಗುತ್ತದೆ ಹಾಗಾದ್ರೆ ಇವತ್ತಿಗೆ ಸತ್ತವರ ಸಂಖ್ಯೆ ಎಷ್ಟು? ಗಾಯಗೊಂಡವರ ಸಂಖ್ಯೆ ಎಷ್ಟು? ಸತ್ತವರಿಗೆ ಈಗಾಗಲೇ ಸರ್ಕಾರ ಅವರಿಗೆ ಸಹಾಯಧನ ನೀಡುವಂತೆ ಘೋಷಣೆ ಮಾಡಿದೆ ಹಾಗಾದ್ರೆ ಅವರವರ ಮನೆಯ ಪರಿಸ್ಥಿತಿಗಳೇ ಏನಾಗಬೇಕು?

ಇಲ್ಲಿ ಜನರು ಕೂಡ ತಿಳಿದುಕೊಳ್ಳಬೇಕಾದಂತಹ ವಿಚಾರ ಹೋಗಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡುವುದಕ್ಕಿಂತ ಮೊದಲು ಮನೆಯಲ್ಲಿಯೇ ಅರಮಾಗಿ ಕುಳಿತುಕೊಂಡು ಮಾಡಿದರೆ ಇಷ್ಟು ಸಾವುಗಳಾಗುತ್ತಿರಲಿಲ್ಲ..

  1.  ಒಂದು ಕಡೆ ಆರ್‌ಸಿಬಿ ಗೆಲುವು ಹಬ್ಬ ಆಚರಣೆಯಾದರೆ ಇನ್ನೊಂದು ಕಡೆ ಮೌನಾಚರಣೆಯಾಗಿದೆ ಇದೀಗ ದೇಶದ ಎಲ್ಲಾ ಕಡೆ ಈ ವಿಚಾರಗಳು ತುಂಬಾ ಚರ್ಚೆಯಲ್ಲಿದ್ದು ಮುಂದುವರೆದ ಭಾಗವನ್ನು ನಾವು ನೋಡಬೇಕಾಗಿದೆ.

 

  • Related Posts

    ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ

    ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ ನಡೆದಿದೆ… ಇದರಲ್ಲಿ ಓರ್ವ ಪುರುಷ ಉಳಿದಿದ್ದೆ ದೊಡ್ಡ ಅದೃಷ್ಟವಶಾತ್,,, ವಿಮಾನ ನಿಲ್ದಾಣದಿಂದ ಕೇವಲ 39 40 ಸೆಕೆಂಡುಗಳಲ್ಲಿ ಅಪಘಾತಕ್ಕೆ ಗುರಿಯಾಗಿದ್ದು, ಇದರ ಪರಿಣಾಮವಾಗಿ ಏರ್ ಇಂಡಿಯಾ ವಿಮಾನದಲ್ಲಿರುವ 241 ಜನ ಎಲ್ಲರೂ ಮೃತಪಟ್ಟಿದ್ದಾರೆ…

    Continue reading
    ತಂದೆಯರ ದಿನದ ಶುಭಾಶಯಗಳು

    ಜೇಬು ತುಂಬಾ ಹಣವಿದ್ದರೂ ತನಗೆ ಇಷ್ಟವಾದ ವಸ್ತುಗಳನ್ನು ಕೊಂಡುಕೊಳ್ಳಲಾರದ ಏಕೈಕ ವ್ಯಕ್ತಿ ತಂದೆ. ಅಮ್ಮ ಹೆತ್ತಳು ಅಮ್ಮ ಅತ್ತಳು ಅಮ್ಮ ದೇವರಾಗಿ ಕಂಡಳು ಅಪ್ಪ ಹೆತ್ತದ್ದು ಇಲ್ಲ, ಅಪ್ಪ ಅತ್ತದ್ದು ಇಲ್ಲ, ಆದರೆ ಹೆಂಡತಿ ಮಕ್ಕಳಿಗಾಗಿ ಅಪ್ಪ ಹಗಲಿರುಳು ಸತ್ತದ್ದು ಮಾತ್ರ…

    Continue reading

    You Missed

    ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ

    ತಂದೆಯರ ದಿನದ ಶುಭಾಶಯಗಳು

    ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ಆರ್‌ಸಿಬಿ ಗೆಲುವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತ್ತವರ ಸಂಖ್ಯೆ ಎಷ್ಟು?

    ಕೆನರಾ ಬ್ಯಾಂಕ್ ಮ್ಯಾನೇಜರ್ ರಿಪ್ಪನ್ ಪೇಟೆ ವರ್ಗಾವಣೆ

    ಕುಂದಾದ್ರಿ ಬೆಟ್ಟದ ಮೇಲೆ ನಡೆದಿದ್ದೇನು ಹಾಗಾದರೆ ಸುಟ್ಟ ಶವ ರೀತಿ ಪತ್ತೆಯಾದವರು ಯಾರು????