ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಶಾಲೆಗೆ ಹೋಗುವಂತ ಮಕ್ಕಳಿಗೆ ಗುಡ್ ನ್ಯೂಸ್.!

ಕರ್ನಾಟಕ ರಾಜ್ಯದ ಸರ್ಕಾರವು ಮತ್ತೊಂದು ದೊಡ್ಡ ಯೋಜನೆಯನ್ನು ತಂದಿದೆ. ಇದೇ ನಿಟ್ಟಿನಲ್ಲಿ ಶಾಲಾ ಮಕ್ಕಳ ಆರೋಗ್ಯದ ಉನ್ನತಿಗಾಗಿ ಈಗಾಗಲೇ ನಡೆಯುತ್ತಿರುವ ಮಧ್ಯಾಹ್ನ ಊಟದ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಿ ಎಲ್ಕೆಜಿ  ( ಹಿರಿಯ ಬಲವಾಡಿ ) ತರಗತಿ ಮಕ್ಕಳಿಗೂ ಪೌಷ್ಟಿಕ ಆಹಾರದ ರೂಪದಲ್ಲಿ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡಲು ಸರ್ಕಾರವು ಯೋಜನೆಯನ್ನು ಕೈಗೊಂಡಿದೆ

2025 – 26 ನೇ ಸಾಲಿನಲ್ಲಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಕಾರದಿಂದ ಇಂದಿನಿಂದಲೇ ಜಾರಿಗೆ ಬರಲಿದೆ

ಯೋಜನೆಯ ಹಿನ್ನೆಲೆ

2025 – 26ನೇ ಸಾಲಿನ ರಾಜ್ಯದ ಬಜೆಟ್ ಭಾಷಣದ ಕಂಡಿಕೆ 106 ರಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿದೆ. ಈ ಯೋಜನೆಯ ಉದ್ದೇಶ ಶಾಲಾ ಮಕ್ಕಳಿಗೆ ಪೌಷ್ಠಿಕತೆ ಕೊರತೆಯನ್ನು ಪರಿಹರಿಸುವುದು ಹಾಗೂ ಆರೋಗ್ಯವಂತ ಮತ್ತು ಬುದ್ಧಿವಂತರನ್ನಾಗಿ ಮಾಡಲು  ಉದ್ದೇಶವನ್ನು ಕೈಗೊಂಡಿದೆ.

ಈಗಾಗಲೇ ರಾಜ್ಯದಲ್ಲಿ 53 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಮಧ್ಯಾಹ್ನದ ಉಪಹಾರ ಯೋಜನೆಯ ಪೌಷ್ಟಿಕ ಆಹಾರ ಪಡೆಯುತ್ತಿದ್ದಾರೆ. ಮೊಟ್ಟೆ ಅಥವಾ ಬಾಳೆಹಣ್ಣು ವಾರಕ್ಕೆ ಎರಡು ದಿನ ನೀಡಲಾಗುತ್ತದೆ.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು. ರಿಪ್ಪನ್ ಪೇಟೆಯ ಗೋ ಪ್ರೇಮಿಗಳಿಂದ ಗೋಮಾತೆಗೆ ಪೂಜೆ ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ ಎಲ್ಲಾ ನಾಗರಿಕ ವರ್ಗದವರು ಹಾಗೂ ಸಂಘಟನೆಯ ಕಾರ್ಯಕರ್ತರು   ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ…

    Continue reading
    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ| ತಾಲೂಕು ಕಚೇರಿ ಆವರಣದಲ್ಲಿ ನಡೆದ ಬಿಜೆಪಿ ಮಂಡಲ ಶನಿವಾರ ಕೈಗೊಂಡ ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಯಾಗಿದ್ದ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ…

    Continue reading

    You Missed

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ  (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ  ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ