ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ

ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ ನಡೆದಿದೆ… ಇದರಲ್ಲಿ ಓರ್ವ ಪುರುಷ ಉಳಿದಿದ್ದೆ ದೊಡ್ಡ ಅದೃಷ್ಟವಶಾತ್,,, ವಿಮಾನ ನಿಲ್ದಾಣದಿಂದ ಕೇವಲ 39 40 ಸೆಕೆಂಡುಗಳಲ್ಲಿ ಅಪಘಾತಕ್ಕೆ ಗುರಿಯಾಗಿದ್ದು, ಇದರ ಪರಿಣಾಮವಾಗಿ ಏರ್ ಇಂಡಿಯಾ ವಿಮಾನದಲ್ಲಿರುವ 241 ಜನ ಎಲ್ಲರೂ ಮೃತಪಟ್ಟಿದ್ದಾರೆ ಅದರಲ್ಲಿ ಓರ್ವ ವ್ಯಕ್ತಿ ಮಾತ್ರ ಎಕ್ಸಿಟ್ ನಿಂದ ಹೊರಹರಿ ಬದುಕುಳಿದಿರುವುದೇ ದೈವ ಇಚ್ಛೆ..

ವಿಮಾನ ನಿಲ್ದಾಣದ ಬಳಿ ಇರುವಂತಹ ಒಂದು ಹಾಸ್ಟೆಲಿಗೆ ಅಪ್ಪಳಿಸಿದೆ. ಇದು ಒಂದು ಮೇಘನೆ ಅಂತ ಜನವಸತಿ ಕೇಂದ್ರವಾಗಿದ್ದು ಆ ಒಂದು ಹಾಸ್ಟೆಲ್ ಒಳಗೆ ಊಟದ ಸಮಯ ಆಗಿದ್ದರಿಂದ ಕೂತಿರುವಂತಹ ಡಾಕ್ಟರ್ ನರ್ಸ್ ಕೂಡ ಒಳಗಿರುವ ಹೊರಗಿರುವಂತಹ ಸಾಕಷ್ಟು ಜನರು ಮೃತಪಟ್ಟಿದ್ದಾರೆ ಅದು ಇನ್ನು ಲೆಕ್ಕ ಸಿಕ್ಕಿಲ್ಲ.

ಇದು ಗುಜರಾತಿನ ಇತಿಹಾಸದಲ್ಲೇ ಎರಡನೇ ದುರಂತವಾಗಿದ್ದು ಒಂದು ದೊಡ್ಡ ದುರಂತನೇ ಹೇಳಬಹುದು. ಈ ವಿಮಾನವು ಲಂಡನ್ನ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು ಮಧ್ಯಾಹ್ನ ಸುಮಾರು ಒಂದು ಗಂಟೆ 35 ನಿಮಿಷಕ್ಕೆ ಟೇಕ್ ಅಪ್ ಆಯ್ತು.

ಏರ್ ಇಂಡಿಯಾ ಟಾಟಾ ಕಂಪನಿಯವರು ಮೃತಪಟ್ಟವರ ಕುಟುಂಬಕ್ಕೆ ತಲಾ ಒಂದು ಕೋಟಿ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗೂ ಗಾಯಾಳುಗಳ ಪೂರ್ತಿ ಖರ್ಚು ವೆಚ್ಚಗಳನ್ನು ಅವರೇ ಬರಿಸುವುದಾಗಿ ಹೇಳಿಕೆಯನ್ನು ನೀಡಿದ್ದಾರೆ ಆದರೆ ಇನ್ನೂ ಕೂಡ ಮೃತಪಟ್ಟವರ ಸಂಖ್ಯೆ ಸರಿಯಾದ ರೀತಿಯಲ್ಲಿ ಸಿಕ್ಕಿಲ್ಲ. ಉಳಿದವರ ಸಂಖ್ಯೆ ಕೂಡನು ಒಂದೊಂದಾಗಿನೆ ಹೊರ ಬರುತ್ತಿದೆ ಈಗ ಕಾದು ನೋಡಬೇಕಾಗಿದೆ ಇನ್ನು ಎಷ್ಟು ಮಾಹಿತಿಗಳು ಸಿಗಬಹುದೆಂದು. ಇನ್ನು ಹಾಸ್ಟೆಲ್ ವಿದ್ಯಾರ್ಥಿಗಳು ಎಂಬಿಬಿಎಸ್ ಸ್ಟೂಡೆಂಟ್ ಗಳು ಅವರು ಎಷ್ಟು ಜನ ಮೃತಪಟ್ಟಿದ್ದಾರೆ ಎನ್ನುವುದು ಇನ್ನೂ ಕೂಡ ಸರಿಯಾದ  ಮಾಹಿತಿ ದೊರಕಿಲ್ಲ.

ನಿನ್ನ ನಡೆದ ಈ ಘಟನೆಯಿಂದಾಗಿ ಇಡೀ ದೇಶವೇ ಮೌನವಾಗಿ ಕೂತಂತಿದೆ ಮೃತಪಟ್ಟವರ ಕುಟುಂಬದವರ ಅಳಲುಗಳು ಕೇಳಿ ಬರುತ್ತಿದ್ದು ಅವರಿಗೆ ಆ ದೇವರು ಸಹಿಸಿಕೊಳ್ಳುವ ಧೈರ್ಯವನ್ನು ಕೊಡಲಿ ಎಂದು ಪ್ರಾರ್ಥನೆ ಮಾಡೋಣ… ಇನ್ನು ಕೂಡ ಈ ಮೃತಪಟ್ಟವರ ಬಗ್ಗೆ ಮಾಹಿತಿ ದೊರೆಯುತ್ತಲೇ ಇದ್ದು ಸರಿಯಾದ ರೀತಿಯಲ್ಲಿ ಉಳಿದವರ ಸಂಖ್ಯೆ ಕೂಡನು ಒಂದೊಂದೇ ಮಾಹಿತಿ ಹೊರ ಬರುತ್ತಿದೆ…

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ತೀರ್ಥಹಳ್ಳಿ ಸೀಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ – ತಾಲೂಕಿಗೆ ಮಾದರಿ!   ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ಸರ್ಕಾರಿ ಶಾಲೆ ಇದೀಗ ತಾಲೂಕಿಗೆ ಮಾದರಿಯಾಗುತ್ತಿದೆ. ಅನುದಾನ ರಹಿತ ಶಾಲೆಗಳ ನಡುವೆ ಸೀಬಿನಕೆರೆ ಶಾಲೆ ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳ ಮೂಲಕ ಎಲ್ಲರ ಗಮನ…

    Continue reading
    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್ ಹೇಳಿಕೆ ಏನು?

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ರಿಯಲ್ ಎಸ್ಟೇಟ್ ವಹಿವಾಟುಗಳ ಪಾರದರ್ಶಕತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕಂಡಿಲ್, ಪಟ್ಟಣ ಪಂಚಾಯಿತಿ ಅಧಿಕಾರಿಗಳಿಂದ ವಿವರಣೆ ಕೋರಿದ್ದಾರೆ. ರಾತ್ರೋರಾತ್ರಿ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ಮೂರು ಕೋಟಿ ರೂಪಾಯಿ ಮೌಲ್ಯದ…

    Continue reading

    You Missed

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್ ಹೇಳಿಕೆ ಏನು?

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್  ಹೇಳಿಕೆ ಏನು?

    ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

    ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

    ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

    ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

    ರಿಪ್ಪನ್ ಪೇಟೆಯ ಸೂಡರು ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

    ರಿಪ್ಪನ್ ಪೇಟೆಯ ಸೂಡರು  ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ