ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ

ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ ನಡೆದಿದೆ… ಇದರಲ್ಲಿ ಓರ್ವ ಪುರುಷ ಉಳಿದಿದ್ದೆ ದೊಡ್ಡ ಅದೃಷ್ಟವಶಾತ್,,, ವಿಮಾನ ನಿಲ್ದಾಣದಿಂದ ಕೇವಲ 39 40 ಸೆಕೆಂಡುಗಳಲ್ಲಿ ಅಪಘಾತಕ್ಕೆ ಗುರಿಯಾಗಿದ್ದು, ಇದರ ಪರಿಣಾಮವಾಗಿ ಏರ್ ಇಂಡಿಯಾ ವಿಮಾನದಲ್ಲಿರುವ 241 ಜನ ಎಲ್ಲರೂ ಮೃತಪಟ್ಟಿದ್ದಾರೆ ಅದರಲ್ಲಿ ಓರ್ವ ವ್ಯಕ್ತಿ ಮಾತ್ರ ಎಕ್ಸಿಟ್ ನಿಂದ ಹೊರಹರಿ ಬದುಕುಳಿದಿರುವುದೇ ದೈವ ಇಚ್ಛೆ..

ವಿಮಾನ ನಿಲ್ದಾಣದ ಬಳಿ ಇರುವಂತಹ ಒಂದು ಹಾಸ್ಟೆಲಿಗೆ ಅಪ್ಪಳಿಸಿದೆ. ಇದು ಒಂದು ಮೇಘನೆ ಅಂತ ಜನವಸತಿ ಕೇಂದ್ರವಾಗಿದ್ದು ಆ ಒಂದು ಹಾಸ್ಟೆಲ್ ಒಳಗೆ ಊಟದ ಸಮಯ ಆಗಿದ್ದರಿಂದ ಕೂತಿರುವಂತಹ ಡಾಕ್ಟರ್ ನರ್ಸ್ ಕೂಡ ಒಳಗಿರುವ ಹೊರಗಿರುವಂತಹ ಸಾಕಷ್ಟು ಜನರು ಮೃತಪಟ್ಟಿದ್ದಾರೆ ಅದು ಇನ್ನು ಲೆಕ್ಕ ಸಿಕ್ಕಿಲ್ಲ.

ಇದು ಗುಜರಾತಿನ ಇತಿಹಾಸದಲ್ಲೇ ಎರಡನೇ ದುರಂತವಾಗಿದ್ದು ಒಂದು ದೊಡ್ಡ ದುರಂತನೇ ಹೇಳಬಹುದು. ಈ ವಿಮಾನವು ಲಂಡನ್ನ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು ಮಧ್ಯಾಹ್ನ ಸುಮಾರು ಒಂದು ಗಂಟೆ 35 ನಿಮಿಷಕ್ಕೆ ಟೇಕ್ ಅಪ್ ಆಯ್ತು.

ಏರ್ ಇಂಡಿಯಾ ಟಾಟಾ ಕಂಪನಿಯವರು ಮೃತಪಟ್ಟವರ ಕುಟುಂಬಕ್ಕೆ ತಲಾ ಒಂದು ಕೋಟಿ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗೂ ಗಾಯಾಳುಗಳ ಪೂರ್ತಿ ಖರ್ಚು ವೆಚ್ಚಗಳನ್ನು ಅವರೇ ಬರಿಸುವುದಾಗಿ ಹೇಳಿಕೆಯನ್ನು ನೀಡಿದ್ದಾರೆ ಆದರೆ ಇನ್ನೂ ಕೂಡ ಮೃತಪಟ್ಟವರ ಸಂಖ್ಯೆ ಸರಿಯಾದ ರೀತಿಯಲ್ಲಿ ಸಿಕ್ಕಿಲ್ಲ. ಉಳಿದವರ ಸಂಖ್ಯೆ ಕೂಡನು ಒಂದೊಂದಾಗಿನೆ ಹೊರ ಬರುತ್ತಿದೆ ಈಗ ಕಾದು ನೋಡಬೇಕಾಗಿದೆ ಇನ್ನು ಎಷ್ಟು ಮಾಹಿತಿಗಳು ಸಿಗಬಹುದೆಂದು. ಇನ್ನು ಹಾಸ್ಟೆಲ್ ವಿದ್ಯಾರ್ಥಿಗಳು ಎಂಬಿಬಿಎಸ್ ಸ್ಟೂಡೆಂಟ್ ಗಳು ಅವರು ಎಷ್ಟು ಜನ ಮೃತಪಟ್ಟಿದ್ದಾರೆ ಎನ್ನುವುದು ಇನ್ನೂ ಕೂಡ ಸರಿಯಾದ  ಮಾಹಿತಿ ದೊರಕಿಲ್ಲ.

ನಿನ್ನ ನಡೆದ ಈ ಘಟನೆಯಿಂದಾಗಿ ಇಡೀ ದೇಶವೇ ಮೌನವಾಗಿ ಕೂತಂತಿದೆ ಮೃತಪಟ್ಟವರ ಕುಟುಂಬದವರ ಅಳಲುಗಳು ಕೇಳಿ ಬರುತ್ತಿದ್ದು ಅವರಿಗೆ ಆ ದೇವರು ಸಹಿಸಿಕೊಳ್ಳುವ ಧೈರ್ಯವನ್ನು ಕೊಡಲಿ ಎಂದು ಪ್ರಾರ್ಥನೆ ಮಾಡೋಣ… ಇನ್ನು ಕೂಡ ಈ ಮೃತಪಟ್ಟವರ ಬಗ್ಗೆ ಮಾಹಿತಿ ದೊರೆಯುತ್ತಲೇ ಇದ್ದು ಸರಿಯಾದ ರೀತಿಯಲ್ಲಿ ಉಳಿದವರ ಸಂಖ್ಯೆ ಕೂಡನು ಒಂದೊಂದೇ ಮಾಹಿತಿ ಹೊರ ಬರುತ್ತಿದೆ…

 

 

 

  • Related Posts

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…

    Continue reading
    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು…

    Continue reading

    You Missed

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ ಮೂಡಿಗೆರೆ

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ  ಮೂಡಿಗೆರೆ

    ದೀಪ ಹಚ್ಚುವುದರ ಮೂಲಕ ಕಾರ್ಗಿಲ್ ವಿಜಯೋತ್ಸವ

    ಭಾರಿ ಮಳೆಯ ಪ್ರಯುಕ್ತ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ