ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ

ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ ನಡೆದಿದೆ… ಇದರಲ್ಲಿ ಓರ್ವ ಪುರುಷ ಉಳಿದಿದ್ದೆ ದೊಡ್ಡ ಅದೃಷ್ಟವಶಾತ್,,, ವಿಮಾನ ನಿಲ್ದಾಣದಿಂದ ಕೇವಲ 39 40 ಸೆಕೆಂಡುಗಳಲ್ಲಿ ಅಪಘಾತಕ್ಕೆ ಗುರಿಯಾಗಿದ್ದು, ಇದರ ಪರಿಣಾಮವಾಗಿ ಏರ್ ಇಂಡಿಯಾ ವಿಮಾನದಲ್ಲಿರುವ 241 ಜನ ಎಲ್ಲರೂ ಮೃತಪಟ್ಟಿದ್ದಾರೆ ಅದರಲ್ಲಿ ಓರ್ವ ವ್ಯಕ್ತಿ ಮಾತ್ರ ಎಕ್ಸಿಟ್ ನಿಂದ ಹೊರಹರಿ ಬದುಕುಳಿದಿರುವುದೇ ದೈವ ಇಚ್ಛೆ..

ವಿಮಾನ ನಿಲ್ದಾಣದ ಬಳಿ ಇರುವಂತಹ ಒಂದು ಹಾಸ್ಟೆಲಿಗೆ ಅಪ್ಪಳಿಸಿದೆ. ಇದು ಒಂದು ಮೇಘನೆ ಅಂತ ಜನವಸತಿ ಕೇಂದ್ರವಾಗಿದ್ದು ಆ ಒಂದು ಹಾಸ್ಟೆಲ್ ಒಳಗೆ ಊಟದ ಸಮಯ ಆಗಿದ್ದರಿಂದ ಕೂತಿರುವಂತಹ ಡಾಕ್ಟರ್ ನರ್ಸ್ ಕೂಡ ಒಳಗಿರುವ ಹೊರಗಿರುವಂತಹ ಸಾಕಷ್ಟು ಜನರು ಮೃತಪಟ್ಟಿದ್ದಾರೆ ಅದು ಇನ್ನು ಲೆಕ್ಕ ಸಿಕ್ಕಿಲ್ಲ.

ಇದು ಗುಜರಾತಿನ ಇತಿಹಾಸದಲ್ಲೇ ಎರಡನೇ ದುರಂತವಾಗಿದ್ದು ಒಂದು ದೊಡ್ಡ ದುರಂತನೇ ಹೇಳಬಹುದು. ಈ ವಿಮಾನವು ಲಂಡನ್ನ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು ಮಧ್ಯಾಹ್ನ ಸುಮಾರು ಒಂದು ಗಂಟೆ 35 ನಿಮಿಷಕ್ಕೆ ಟೇಕ್ ಅಪ್ ಆಯ್ತು.

ಏರ್ ಇಂಡಿಯಾ ಟಾಟಾ ಕಂಪನಿಯವರು ಮೃತಪಟ್ಟವರ ಕುಟುಂಬಕ್ಕೆ ತಲಾ ಒಂದು ಕೋಟಿ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗೂ ಗಾಯಾಳುಗಳ ಪೂರ್ತಿ ಖರ್ಚು ವೆಚ್ಚಗಳನ್ನು ಅವರೇ ಬರಿಸುವುದಾಗಿ ಹೇಳಿಕೆಯನ್ನು ನೀಡಿದ್ದಾರೆ ಆದರೆ ಇನ್ನೂ ಕೂಡ ಮೃತಪಟ್ಟವರ ಸಂಖ್ಯೆ ಸರಿಯಾದ ರೀತಿಯಲ್ಲಿ ಸಿಕ್ಕಿಲ್ಲ. ಉಳಿದವರ ಸಂಖ್ಯೆ ಕೂಡನು ಒಂದೊಂದಾಗಿನೆ ಹೊರ ಬರುತ್ತಿದೆ ಈಗ ಕಾದು ನೋಡಬೇಕಾಗಿದೆ ಇನ್ನು ಎಷ್ಟು ಮಾಹಿತಿಗಳು ಸಿಗಬಹುದೆಂದು. ಇನ್ನು ಹಾಸ್ಟೆಲ್ ವಿದ್ಯಾರ್ಥಿಗಳು ಎಂಬಿಬಿಎಸ್ ಸ್ಟೂಡೆಂಟ್ ಗಳು ಅವರು ಎಷ್ಟು ಜನ ಮೃತಪಟ್ಟಿದ್ದಾರೆ ಎನ್ನುವುದು ಇನ್ನೂ ಕೂಡ ಸರಿಯಾದ  ಮಾಹಿತಿ ದೊರಕಿಲ್ಲ.

ನಿನ್ನ ನಡೆದ ಈ ಘಟನೆಯಿಂದಾಗಿ ಇಡೀ ದೇಶವೇ ಮೌನವಾಗಿ ಕೂತಂತಿದೆ ಮೃತಪಟ್ಟವರ ಕುಟುಂಬದವರ ಅಳಲುಗಳು ಕೇಳಿ ಬರುತ್ತಿದ್ದು ಅವರಿಗೆ ಆ ದೇವರು ಸಹಿಸಿಕೊಳ್ಳುವ ಧೈರ್ಯವನ್ನು ಕೊಡಲಿ ಎಂದು ಪ್ರಾರ್ಥನೆ ಮಾಡೋಣ… ಇನ್ನು ಕೂಡ ಈ ಮೃತಪಟ್ಟವರ ಬಗ್ಗೆ ಮಾಹಿತಿ ದೊರೆಯುತ್ತಲೇ ಇದ್ದು ಸರಿಯಾದ ರೀತಿಯಲ್ಲಿ ಉಳಿದವರ ಸಂಖ್ಯೆ ಕೂಡನು ಒಂದೊಂದೇ ಮಾಹಿತಿ ಹೊರ ಬರುತ್ತಿದೆ…

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

    Continue reading
    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

    Continue reading

    You Missed

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.