ತುರ್ತು ಪರಿಸ್ಥಿತಿ ಇಂದಿಗೆ 50 ವರ್ಷ ಕಳೆದ ಕರಾಳ ದಿನ.

ತುರ್ತು ಪರಿಸ್ಥಿತಿ ಇಂದಿಗೆ 50 ವರ್ಷ ಕಳೆದ ಒಂದು ಕರಾಳ ದಿನ.

ಬಿಜೆಪಿ ಹೊಸನಗರ ಮಂಡಲ ಇವರ ನೇತೃತ್ವದಲ್ಲಿ ನಡೆದ ವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರ್ಯಗಳ ಹರಣ, ಭಾರತದ ಇತಿಹಾಸದಲ್ಲಿನ ಒಂದು ಕರಾಳ ಅಧ್ಯಾಯ.

ಹೊಸನಗರ ತಾಲೂಕು ರಿಪ್ಪನ್ ಪೇಟೆಗೆ ಆಗಮಿಸಿರುವಂತಹ ಶಿವಮೊಗ್ಗ ಜಿಲ್ಲಾ ಶಾಸಕರಾದ ಶ್ರೀಯುತ ಚನ್ನಬಸಪ್ಪ,,,, ಉತ್ತಮ ಭಾಷಣಕಾರರಿಂದ ಹೆಸರುವಾಸಿಯಾಗಿರುವ ಸಂಘಟನಾತ್ಮಕ ಶಕ್ತಿಯನ್ನು ಹೊಂದಿರುವ, ಸದಾ ಹಸನ್ಮುಖಿಯಾಗಿ ಒಂದು ಉತ್ತಮವಾದ ವ್ಯಕ್ತಿತ್ವವನ್ನು ಹೊಂದಿರುವಂತಹ ಎಲ್ಲರನ್ನೂ ಪ್ರೀತಿಯಿಂದ ಸಹನೆಯಿಂದ ಕಾಣುವಂತಹ ಹಾಗೂ ಅವರು ರಿಪ್ಪನ್ ಪೇಟೆಯ ರಾಮಮಂದಿರಕ್ಕೆ ಆಗಮಿಸಿ ಅಂದಿನ ಕರಾಳ ದಿನದ ಬಗ್ಗೆ ಕುರಿತು ಸಂಕ್ಷಿಪ್ತವಾಗಿ ವಿವರಣೆಯನ್ನು ನೀಡಿ ತಾವು ಅನುಭವಿಸಿರುವಂತಹ ನೋಡಿರುವಂತಹ ವಿಚಾರಧಾರೆಗಳನ್ನು ಹಂಚಿಕೊಂಡಿದ್ದರು…

ಈ ಸಂದರ್ಭದಲ್ಲಿ ಆ ಒಂದು ಸಮಯದಲ್ಲಿ ಹೋರಾಟಗಾರರಾಗಿರುವಂತಹ ಟಿಆರ್ ಕೃಷ್ಣಪ್ಪ, ಅವರನ್ನು ಸನ್ಮಾನಿಸಲಾಯಿತು. ಸನ್ಮಾನದ ನಂತರದಲ್ಲಿ ಅವರು ಮಾತನಾಡಿ ತಾವು ಅನುಭವಿಸಿರುವಂತಹ ನೋವುಗಳನ್ನು ಹೇಳಿಕೊಂಡರು….. ಹಾಗೂ “” ನಾಶ ಮಾಡಲಿಕ್ಕೆ ಹೊರಟವರು ಬಹುಮಾನ ಮಾನವೀಯತೆ ಆತ್ಮವಿಲೋಕನ ಎಂದು ಹೇಳುತ್ತಾ “”” ತಮ್ಮ ನೋವುಗಳನ್ನು ತೋಡಿಕೊಂಡರು… ಸದಾ ಯಾವಾಗಲೂ ರಿಪನ್ ಪೇಟೆ ಭಾಗದಲ್ಲಿ ಓಡಾಡುತ್ತಿರುವ ಇವರು ಕೆಲವೇಷ್ಟು ಜನಗಳಿಗೆ ಮಾತ್ರ ಗೊತ್ತಿದ್ದು ಆದರೆ ಇಂಥ ಒಂದು ಅದ್ಭುತವಾದ ಕಾರ್ಯಗಾರದಲ್ಲಿ ಅವರು ತೊಡಗಿಸಿಕೊಂಡಿರುವುದು ಎಲ್ಲರಿಗೂ ಮನ  ಮುಟ್ಟಬೇಕು.

ಇದೇ ಸಂದರ್ಭದಲ್ಲಿ,, ವಿಕಸಿತ ಭಾರತ ಕುರಿತು ” ಆರ್ ಟಿ ಗೋಪಾಲ  ” ಮಾತನಾಡಿ, ಸ್ವಚ್ಛ ಭಾರತ ಅಭಿಯಾನದ ಕುರಿತು ಸಂಕ್ಷಿಪ್ತವಾದ ವಿವರಣೆಯನ್ನು ನೀಡಿದರು ಅದಕ್ಕೆ ಒಂದು ಉದಾಹರಣೆ ಕೂಡ ನೀಡುತ್ತಾ,, ಇವತ್ತು ಒಂದು ಮಗು ಚಾಕ್ಲೇಟನ್ನು ತೆಗೆದುಕೊಂಡು ತಿನ್ನಲು ಮುಂದಾದಾಗ ಆ ಚಾಕ್ಲೇಟ್ ಸಿಪ್ಪೆಯನ್ನು ಎಲ್ಲಿ ಹಾಕಬಹುದೆಂದು ತಿಳಿದುಕೊಂಡು ತದನಂತರ ತನ್ನ ಜೇಬಿಗೆ ಹಾಕಿಕೊಂಡ ಎಂದು ಕೆಲವಷ್ಟು ಉದಾಹರಣೆಗಳನ್ನು ನೀಡುತ್ತಾ ಹೇಳಿದರು.

ವಿದ್ಯುತ್, ಹಾಗೂ ಸ್ವಚ್ಛ ಭಾರತ ನರೇಂದ್ರ ಮೋದಿ ಸರ್ಕಾರ ನೀಡಿರುವಂತಹ ನೀಡಿರುವಂತಹ ಕೆಲಸಗಳ ಕುರಿತು ವಿಚಾರಗಳನ್ನು ತಿಳಿಸಿದರು ಮನೆ ಮನೆಗೂ ನೀರಿನ ವ್ಯವಸ್ಥೆಯನ್ನು ಮಾಡಿಸಲಾಯಿತು… ಹಾಗೂ ಒಂದು ಸರ್ಜಿಕಲ್ ಸ್ಟ್ರೈಕ್ ನಿಂದ ಇಡೀ ಜಗತ್ತೇ ಬೆಚ್ಚಿ ಬೀಳುವಂತಾಯಿತು ಎಂದು ಹೆಮ್ಮೆಯಿಂದ ಹೇಳಿಕೊಂಡರು..

ಶಿವಮೊಗ್ಗ ಜಿಲ್ಲೆಯ ಅಧ್ಯಕ್ಷರಾಗಿರುವಂತಹ ಶ್ರೀಯುತ ಜಗದೀಶ್ ರವರು ಕೂಡ ಮಾತನಾಡಿ ಅಂದಿನ ಕರಾಳ ದಿನದ ಸಂಕ್ಷಿಪ್ತವಾದ ವಿವರಣೆಯನ್ನು ನೀಡಿ… ಸಾವು ನೋವಿನೊಂದಿಗೆ ಜನರು ಅನುಭವಿಸಿರುವಂತಹ ನೋವು ವಿವರಣೆಯನ್ನು ನೀಡಿದರು..

ರಿಪ್ಪನ್ ಪೇಟೆಯ ಬೂತ್ ಅಧ್ಯಕ್ಷರಾದ ” ಶ್ರೀಯುತ ಸತೀಶ್ ” ಇವರು ಕೂಡ ಈ ಒಂದು ಸಂದರ್ಭದಲ್ಲಿ ಮಾತನಾಡಿ ತಮ್ಮ ನಾಲ್ಕು ನುಡಿಗಳಲ್ಲಿ ಮಾಹಿತಿಯನ್ನು ನೀಡಿದ್ದಾರೆ..

ಹೊಸನಗರ ತಾಲೂಕು ಅಧ್ಯಕ್ಷ ರಾಗಿರುವಂತಹ ” ಸುಬ್ಬಣ್ಣ ಮತ್ತಿಮನೆ ” ಇವರು ಕೂಡ ಹಾಜರಿದ್ದರು.

ಪಕ್ಷದ ಎಲ್ಲಾ ಕಾರ್ಯಕರ್ತರು ಕೂಡ ಹಾಜರಿದ್ದರು.

ರಿಪ್ಪನ್ ಪೇಟೆ ಭಾಗದ ಎಲ್ಲಾ ಕಾರ್ಯಕರ್ತರು ಹಾಗೂ ಮಹಿಳಾ ಮುಖಂಡರು.. ಮಹಿಳಾ ಕಾರ್ಯಕರ್ತರು ಬೂತ್ ಕಮಿಟಿಯ ಎಲ್ಲಾ ಮುಖಂಡರು ಸಂಚಾಲಕರು ಎಲ್ಲಾ ಕಾರ್ಯಕರ್ತರು ಹಾಜರಿದ್ದರು. ಈ ಒಂದು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಾಯಿತು..

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

    Continue reading
    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

    Continue reading

    You Missed

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು