ರೈತರಿಗೆ ಹೊಸನಗರ ತಹಶೀಲ್ದಾರರಿಂದ ಅನ್ಯಾಯ?

ಓರ್ವ ರೈತನಿಗೆ ತಹಶೀಲ್ದಾರರಿಂದ ಅನ್ಯಾಯ,?

ವಸವೆ ಗ್ರಾಮ, ಮೇಲಿನ ಬೆಸುಗೆ ಗ್ರಾಮ ಪಂಚಾಯಿತಿ ಹುಂಚ ಹೋಬಳಿ ಹೊಸನಗರ ತಾಲೂಕು ಶಿವಮೊಗ್ಗ ಜಿಲ್ಲೆ.

ವಸವೆ  ಗ್ರಾಮದಲ್ಲಿ ವಾಸವಾಗಿರುವಂತಹ ಶ್ರೀಧರ್ ಎಂಬ ರೈತ ಕುಟುಂಬಕ್ಕೆ ಅನ್ಯಾಯ ಆಗಿರುವ ಬಗ್ಗೆ ಏನಿದು ವಿಚಾರ?

ಸುಮಾರು ವರ್ಷಗಳಿಂದ ಉಳಿಮೆ ಮಾಡಿಕೊಂಡು ಬಂದಿರುವಂತಹ ಶ್ರೀಧರ್ ಕುಟುಂಬ ಇದೀಗ ತಹಶೀಲ್ದಾರ್ ಆಫೀಸ್ ಎದುರುಗಡೆ ನೆನ್ನೆಯಿಂದ ಉಪವಾಸ ಸತ್ಯಾಗ್ರಹ ಹಲವಾರು ರೈತರು ಸೇರಿ ಮಾಡುತ್ತಿದ್ದು ಇದಕ್ಕೆ ನ್ಯಾಯ ಸಿಗಬೇಕೆಂದು ಎಲ್ಲರೂ ಕೂಡ ಧರಣಿಯಲ್ಲಿ ಕುಳಿತಿದ್ದಾರೆ ಹಾಗಾದರೆ ಏನಿದು ವಿಚಾರ?

ದಿನಾಂಕ 28 5 2025 ರಂದು ತಹಶೀಲ್ದಾರ್ ಅವರು ಏಕಾಏಕಿ ಯಾವುದೇ ನೋಟಿಸ್ ಕೊಡದೆ ಸುಮಾರು ಎಂಟು ಹತ್ತು ವರ್ಷಗಳಿಂದ ಅಡಿಕೆ ಗಿಡಗಳನ್ನು ನೆಟ್ಟಿದ್ದು ಇದೀಗ ಫಲ ಬರುವ ಸಮಯದಲ್ಲಿ ಏಕಾಏಕಿ ಬಂದು ಗಿಡಗಳನ್ನು ಕಡಿದು ನಾಶ ಮಾಡಿದ್ದಾರೆ ಹಾಗೂ ಅವರ ಮನೆಯಲ್ಲಿರುವಂತಹ ರೈತನ ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಶ್ರೀಧರ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ? ಏಕಾಏಕಿ ಅಡಿಕೆ  ಗಿಡಗಳನ್ನು ಕಡಿಸಲು ಕಾರಣವೇನು?

ತದನಂತರದಲ್ಲಿ ಪೊಲೀಸ್ ಸ್ಟೇಷನ್ನಲ್ಲಿ ಕಂಪ್ಲೇಂಟ್ ಆಗಿದ್ದು, ಯಾವುದೇ ಡಿಸಿ ಕೋರ್ಟಿನಿಂದ ತೀರ್ಮಾನ ಆಗಿಲ್ಲ ಏಕಾಏಕಿ ಬಂದು ಜೆಸಿಪಿಯನ್ನು ತೆಗೆದುಕೊಂಡು ಬಂದು ಗಿಡಗಳನ್ನು ಸರ್ವನಾಶ ಮಾಡಿದ್ದಾರೆ ಎಂದು ರೈತ ಆರೋಪಿಸಿದ್ದಾರೆ… ಯಾರು ಅರ್ಜಿ ಕೊಟ್ಟಿದ್ದಾರೆ ಅವರದು ಕೂಡ ಒತ್ತುವರಿ ಜಾಗ ಇದೆ ಎಂದು ರೈತ ಹೇಳಿಕೊಂಡಿದ್ದಾರೆ

ಮನೆಯಲ್ಲಿರುವಂತಹ ಕಳೆ ಹೊಡೆಯುವ ಮಷೀನ್ ಟೈಲರಿಂಗ್ ಮಷೀನ್ ಇನ್ನು ಇತ್ಯಾದಿ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ರೈತರ ಆರೋಪಿಸಿದ್ದಾರೆ.

ಸುಮಾರು 1600 ಅಡಿಕೆ ಗಿಡಗಳನ್ನು ನಾಶ ಮಾಡಿದ್ದಾರೆ ಎಂದು ರೈತ ಆರೋಪಿಸಿದ್ದಾರೆ ಹಾಗಾದರೆ ನಮ್ಮಂತ ರೈತರಿಗೆ ನ್ಯಾಯ ಇಲ್ಲವೇ ಇದೇನಿದು ದೌರ್ಜನ್ಯ ಎಂದು ಅವರು ಪ್ರಶ್ನೆ ಮಾಡಿದ್ದಾರೆ?

ನೆನ್ನೆಯಿಂದ ಇದಕ್ಕೆ ಸಂಬಂಧಪಟ್ಟ ಯಾವ ಅಧಿಕಾರಿಗಳು ಬಂದಿಲ್ಲ… ಇದಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಕೂಡ ಈಗ ಏನು ಮಾತನಾಡದೆ ಅವರ ಪಾಡಿಗೆ ಅವರ ಕೆಲಸ ಮಾಡಿಕೊಂಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ?

 

ಇದಕ್ಕೆ ಸಂಬಂಧಪಟ್ಟಂತಹ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಬೇಕು.

ರೈತರಿಗೆ ಆಗಿರುವ ನಷ್ಟದ ಬಗ್ಗೆ ನ್ಯಾಯ ಕೊಡಿಸಬೇಕೆಂದು ರೈತರು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ…. ಇನ್ನು ಕೂಡ ಯಾವುದೇ ರೀತಿಯ ಅಧಿಕಾರಿಗಳಿಂದ ಯಾವುದೇ ಉತ್ತರ ದೊರಕಿಲ್ಲ ಎಂದು ರೈತ ಆರೋಪಿಸಿದ್ದಾರೆ?

 

 

 

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಗ್ರಾಮದ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಭೀಕರವಾಗಿ ಮರದ ಕೊಂಬೆ ಮುರಿದುಬಿದ್ದು ಕಾರು ಮುಂಭಾಗ  ಪೂರ್ತಿಯಾಗಿ ಡ್ಯಾಮೇಜ್ ಆಗಿದೆ ಇದರಿಂದಾಗಿ ಕಾರಿನ ಒಳಭಾಗದಲ್ಲಿ ಇರುವ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರ ಜೀವಕ್ಕೆ ದೊಡ್ಡ ಅನಾಹುತದಿಂದ ತಪ್ಪಿದೆ. KA 20…

    Continue reading
    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ  ತೀರ್ಥಹಳ್ಳಿ ಸಾಗರ  ಸೇರಿದಂತೆ ಜಿಲ್ಲೆಯ ಆರು ತಾಲೂಕಿಗೆ ರಜೆಯನ್ನು ಘೋಷಿಸಲಾಗಿದೆ . ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ತಾಲೂಕಿನ ಪ್ರಾಥಮಿಕ ಶಾಲಾ ಹಾಗೂ ಅಂಗನವಾಡಿ ಪಿಯುಸಿ ಕಾಲೇಜುಗಳಿಗೆ ರಜೆಯನ್ನು…

    Continue reading

    You Missed

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ  ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು