ರೈತರಿಗೆ ಹೊಸನಗರ ತಹಶೀಲ್ದಾರರಿಂದ ಅನ್ಯಾಯ?

ಓರ್ವ ರೈತನಿಗೆ ತಹಶೀಲ್ದಾರರಿಂದ ಅನ್ಯಾಯ,?

ವಸವೆ ಗ್ರಾಮ, ಮೇಲಿನ ಬೆಸುಗೆ ಗ್ರಾಮ ಪಂಚಾಯಿತಿ ಹುಂಚ ಹೋಬಳಿ ಹೊಸನಗರ ತಾಲೂಕು ಶಿವಮೊಗ್ಗ ಜಿಲ್ಲೆ.

ವಸವೆ  ಗ್ರಾಮದಲ್ಲಿ ವಾಸವಾಗಿರುವಂತಹ ಶ್ರೀಧರ್ ಎಂಬ ರೈತ ಕುಟುಂಬಕ್ಕೆ ಅನ್ಯಾಯ ಆಗಿರುವ ಬಗ್ಗೆ ಏನಿದು ವಿಚಾರ?

ಸುಮಾರು ವರ್ಷಗಳಿಂದ ಉಳಿಮೆ ಮಾಡಿಕೊಂಡು ಬಂದಿರುವಂತಹ ಶ್ರೀಧರ್ ಕುಟುಂಬ ಇದೀಗ ತಹಶೀಲ್ದಾರ್ ಆಫೀಸ್ ಎದುರುಗಡೆ ನೆನ್ನೆಯಿಂದ ಉಪವಾಸ ಸತ್ಯಾಗ್ರಹ ಹಲವಾರು ರೈತರು ಸೇರಿ ಮಾಡುತ್ತಿದ್ದು ಇದಕ್ಕೆ ನ್ಯಾಯ ಸಿಗಬೇಕೆಂದು ಎಲ್ಲರೂ ಕೂಡ ಧರಣಿಯಲ್ಲಿ ಕುಳಿತಿದ್ದಾರೆ ಹಾಗಾದರೆ ಏನಿದು ವಿಚಾರ?

ದಿನಾಂಕ 28 5 2025 ರಂದು ತಹಶೀಲ್ದಾರ್ ಅವರು ಏಕಾಏಕಿ ಯಾವುದೇ ನೋಟಿಸ್ ಕೊಡದೆ ಸುಮಾರು ಎಂಟು ಹತ್ತು ವರ್ಷಗಳಿಂದ ಅಡಿಕೆ ಗಿಡಗಳನ್ನು ನೆಟ್ಟಿದ್ದು ಇದೀಗ ಫಲ ಬರುವ ಸಮಯದಲ್ಲಿ ಏಕಾಏಕಿ ಬಂದು ಗಿಡಗಳನ್ನು ಕಡಿದು ನಾಶ ಮಾಡಿದ್ದಾರೆ ಹಾಗೂ ಅವರ ಮನೆಯಲ್ಲಿರುವಂತಹ ರೈತನ ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಶ್ರೀಧರ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ? ಏಕಾಏಕಿ ಅಡಿಕೆ  ಗಿಡಗಳನ್ನು ಕಡಿಸಲು ಕಾರಣವೇನು?

ತದನಂತರದಲ್ಲಿ ಪೊಲೀಸ್ ಸ್ಟೇಷನ್ನಲ್ಲಿ ಕಂಪ್ಲೇಂಟ್ ಆಗಿದ್ದು, ಯಾವುದೇ ಡಿಸಿ ಕೋರ್ಟಿನಿಂದ ತೀರ್ಮಾನ ಆಗಿಲ್ಲ ಏಕಾಏಕಿ ಬಂದು ಜೆಸಿಪಿಯನ್ನು ತೆಗೆದುಕೊಂಡು ಬಂದು ಗಿಡಗಳನ್ನು ಸರ್ವನಾಶ ಮಾಡಿದ್ದಾರೆ ಎಂದು ರೈತ ಆರೋಪಿಸಿದ್ದಾರೆ… ಯಾರು ಅರ್ಜಿ ಕೊಟ್ಟಿದ್ದಾರೆ ಅವರದು ಕೂಡ ಒತ್ತುವರಿ ಜಾಗ ಇದೆ ಎಂದು ರೈತ ಹೇಳಿಕೊಂಡಿದ್ದಾರೆ

ಮನೆಯಲ್ಲಿರುವಂತಹ ಕಳೆ ಹೊಡೆಯುವ ಮಷೀನ್ ಟೈಲರಿಂಗ್ ಮಷೀನ್ ಇನ್ನು ಇತ್ಯಾದಿ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ರೈತರ ಆರೋಪಿಸಿದ್ದಾರೆ.

ಸುಮಾರು 1600 ಅಡಿಕೆ ಗಿಡಗಳನ್ನು ನಾಶ ಮಾಡಿದ್ದಾರೆ ಎಂದು ರೈತ ಆರೋಪಿಸಿದ್ದಾರೆ ಹಾಗಾದರೆ ನಮ್ಮಂತ ರೈತರಿಗೆ ನ್ಯಾಯ ಇಲ್ಲವೇ ಇದೇನಿದು ದೌರ್ಜನ್ಯ ಎಂದು ಅವರು ಪ್ರಶ್ನೆ ಮಾಡಿದ್ದಾರೆ?

ನೆನ್ನೆಯಿಂದ ಇದಕ್ಕೆ ಸಂಬಂಧಪಟ್ಟ ಯಾವ ಅಧಿಕಾರಿಗಳು ಬಂದಿಲ್ಲ… ಇದಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಕೂಡ ಈಗ ಏನು ಮಾತನಾಡದೆ ಅವರ ಪಾಡಿಗೆ ಅವರ ಕೆಲಸ ಮಾಡಿಕೊಂಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ?

 

ಇದಕ್ಕೆ ಸಂಬಂಧಪಟ್ಟಂತಹ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಬೇಕು.

ರೈತರಿಗೆ ಆಗಿರುವ ನಷ್ಟದ ಬಗ್ಗೆ ನ್ಯಾಯ ಕೊಡಿಸಬೇಕೆಂದು ರೈತರು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ…. ಇನ್ನು ಕೂಡ ಯಾವುದೇ ರೀತಿಯ ಅಧಿಕಾರಿಗಳಿಂದ ಯಾವುದೇ ಉತ್ತರ ದೊರಕಿಲ್ಲ ಎಂದು ರೈತ ಆರೋಪಿಸಿದ್ದಾರೆ?

 

 

 

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

    Continue reading
    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

    Continue reading

    You Missed

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.