ಬೊಮ್ಮನಕಟ್ಟೆಯಲ್ಲಿ ಪಾರ್ಟಿ ವೇಳೆ ಕಿರಿಕ್ ಕೊಲೆಯಲ್ಲಿ ಅಂತ್ಯ

* ಬೊಮ್ಮನಕಟ್ಟೆ ಪಾರ್ಟಿ ವೇಳೆ ಜಗಳವಾಡಿ ಕೊಲೆಯಲ್ಲಿ ಅಂತ್ಯ*

ಶಿವಮೊಗ್ಗ ಜಿಲ್ಲೆಯ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಗೆಳೆಯರ ನಡುವೆ ನಡೆದ ಎಣ್ಣೆ ಪಾರ್ಟಿ ಮಾಡಿಕೊಂಡು ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಒಬ್ಬ ಯುವಕನ ಸವಾಗಿದೆ.

ಶಿವಮೊಗ್ಗದ ಬೊಮ್ಮನಕಟ್ಟೆಯ ಈ ಬ್ಲಾಕ್ ನಲ್ಲಿ ಈ ಘಟನೆ ನಡೆದಿದ್ದು, ಬೊಮ್ಮನಕಟ್ಟೆ ಏ ಬ್ಲಾಕ್ ನಿವಾಸಿಯಾಗಿರುವ ಪವನ್ ತನ್ನ ಗೆಳೆಯ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿಗೆ ಹೋಗಿದ್ದು ಪಾರ್ಟಿ ನಡೆಯುವ ಸಂದರ್ಭದಲ್ಲಿ ಗೆಳೆಯರ ಮಾತು ಮಾತಿಗೆ ಬೆಳೆದು ಜಗಳ ತುಂಬಾ ದೊಡ್ಡ ಮಟ್ಟಕ್ಕೆ ಹೋಗಿದ್ದು ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಈ ಸಂದರ್ಭದಲ್ಲಿ ಶಿವ್ಕುಮಾರ್ ಮನೆಯಲ್ಲಿ ಪವನ್ ಸಾವನ್ನಪ್ಪಿದ್ದಾರೆ. ಪೊಲೀಸ್ ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ನಂತರ ಶಿವಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಪಟ್ಟಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಘಟನೆಗೆ ಕಾರಣವಾಗಿರುವ ವಿಚಾರಧಾರೆಗಳನ್ನು ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

     ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು. ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು  3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್…

    Continue reading
    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಬೃಹತ್ ಪ್ರತಿಭಟನೆ  ಜಾಗರಣಾ ವೇದಿಕೆ, ವಿನಾಯಕ ಪೇಟೆ  ( ರಿಪ್ಪನ್ ಪೇಟೆ)  ಬಾಂಗ್ಲಾದೇಶದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಹಿಂದುಗಳ ನರಮೇದವನ್ನು ಖಂಡಿಸಿ ಹಾಗೂ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗಾಗಿ ಹಿಂದೂ ಜಾಗರಣ ವೇದಿಕೆ ರಿಪ್ಪನ್ ಪೇಟೆ ಇವರು ಹಿಂದುಗಳ ರಕ್ಷಣೆಗೆ ಆಗ್ರಹಿಸಿ…

    Continue reading

    You Missed

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ  ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ  (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ