Elf ಸಂಸ್ಥೆಯ ಅವರ್ನೆಸ್ ಪ್ರೋಗ್ರಾಮ್

Elf ಸಂಸ್ಥೆಯು ಆರೋಗ್ಯದ ಬಗ್ಗೆ ಅವರನೆಸ್ ಪ್ರೋಗ್ರಾಮನ್ನು ಹಮ್ಮಿಕೊಂಡಿದ್ದು ಕೊಣಂದೂರು ಬಳಿಯ ಇರುವಂತಹ ಬನಶಂಕರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಾಗಿತ್ತು.. ಈ ಒಂದು ಸಂಸ್ಥೆಯ ಡೈರೆಕ್ಟರ್ ಆಗಿ ನೇಮಕಗೊಂಡ ಕೃಷ್ಣಮೂರ್ತಿ ಸಾಗರ ಇವರು ಆರೋಗ್ಯದ ವಿಚಾರವಾಗಿ ಎಲ್ಲರಿಗೂ ಕೂಡ ಸಂಕ್ಷಿಪ್ತ ರೀತಿಯಲ್ಲಿ ಮಾಹಿತಿ ನೀಡಲಾಗಿದೆ.

 

 ಈ ಒಂದು ಸಂಸ್ಥೆಯು ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿಗಳನ್ನು ನೀಡಿದ್ದು ಅದಕ್ಕೆ ಬೇಕಾಗಿರುವಂತಹ ಟ್ಯಾಬ್ಲೆಟ್ ಗಳನ್ನು ತೆಗೆದುಕೊಳ್ಳದೆ ತಮ್ಮ ಆರೋಗ್ಯವನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬ ವಿಚಾರವನ್ನು ಮಾಹಿತಿಯನ್ನು ನೀಡುವುದರ ಮೂಲಕ ಒಂದು ಅದ್ಭುತ ಕಾರ್ಯಕ್ರಮ ಕೋಣೊಂದುರಲ್ಲಿ ಜರುಗಿತು.

ಇತ್ತೀಚಿನ ದಿನಗಳಲ್ಲಿ ಜನರು ಟ್ಯಾಬ್ಲೆಟ್ ಗಳಿಗೆ ಮಾರುಹೋಗಿದ್ದಾರೆ. ಅದರಿಂದ  ಹೊರಬರಲು ನಮ್ಮ ಸಂಸ್ಥೆಯು ಸಾಕಷ್ಟು ಆರೋಗ್ಯದ ಬಗ್ಗೆ ಕುರಿತು ತಪಾಸಣೆ ಮಾಡಿದ್ದು ಈಗಾಗಲೇ ಸಾಕಷ್ಟು ಜನರು ಈ ಒಂದು ಸಂಸ್ಥೆಗೆ ಸೇರ್ಪಡೆಯಾಗಿದ್ದು ತಮ್ಮ ಆರೋಗ್ಯವನ್ನು ನಮ್ಮ ಸಂಸ್ಥೆಯ ಪ್ರಾಡಕ್ಟ್ ಗಳನ್ನು ಉಪಯೋಗಿಸಿ ಕೊಂಡಿರುವ ಮೂಲಕ ತಮ್ಮ ಆರೋಗ್ಯವು ಸುಧಾರಿಸಿಕೊಂಡಿದೆ ಎಂದು ಹಲವರು ಜನರು ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ಒಂದು ಕಾರ್ಯಕ್ರಮದ ಸಂದರ್ಭದಲ್ಲಿ * ಕೃಷ್ಣಮೂರ್ತಿ*ಡೈರೆಕ್ಟರ್ ಸಾಗರ. ಎಕ್ಸಿಕ್ಯೂಟಿವ್ ಐಕಾನ್ ಮಹೇಶ್ ಈಸೂರು, ನಾಗೇಶ್ ಥ್ರೀ ಸ್ಟಾರ್ ಐಕಾನ್, ರಾಘವೇಂದ್ರ ಕೆಎಂ ಸ್ಟಾರ್ ಐಕಾನ್, ಕೃಷ್ಣ ಸಾಲಿಯಾನ್ ಸ್ಟಾರ್ ಐಕಾನ್, ಲೀಲಾವತಿ ಸ್ಟಾರ್ ಸಚಿವರ, ಹಾಗೂ ಡಾ. ಶ್ವೇತಾ ಜಿ ಎನ್ ಆಚಾರ್ಯ, ಈ ಒಂದು ಸಂದರ್ಭದಲ್ಲಿ ಸಾಕಷ್ಟು ಜನರು ಈ ಒಂದು ಸಂಸ್ಥೆಯವರು ಹಾಗೂ ಈ ಒಂದು ಸಂಸ್ಥೆಯ ಮೆಂಬರ್ ಆಗಿರುವಂಥವರೆಲ್ಲರೂ ಕೂಡ ಹಾಜರಿದ್ದರು.

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ತೀರ್ಥಹಳ್ಳಿ ಸೀಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ – ತಾಲೂಕಿಗೆ ಮಾದರಿ!   ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ಸರ್ಕಾರಿ ಶಾಲೆ ಇದೀಗ ತಾಲೂಕಿಗೆ ಮಾದರಿಯಾಗುತ್ತಿದೆ. ಅನುದಾನ ರಹಿತ ಶಾಲೆಗಳ ನಡುವೆ ಸೀಬಿನಕೆರೆ ಶಾಲೆ ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳ ಮೂಲಕ ಎಲ್ಲರ ಗಮನ…

    Continue reading
    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್ ಹೇಳಿಕೆ ಏನು?

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ರಿಯಲ್ ಎಸ್ಟೇಟ್ ವಹಿವಾಟುಗಳ ಪಾರದರ್ಶಕತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕಂಡಿಲ್, ಪಟ್ಟಣ ಪಂಚಾಯಿತಿ ಅಧಿಕಾರಿಗಳಿಂದ ವಿವರಣೆ ಕೋರಿದ್ದಾರೆ. ರಾತ್ರೋರಾತ್ರಿ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ಮೂರು ಕೋಟಿ ರೂಪಾಯಿ ಮೌಲ್ಯದ…

    Continue reading

    You Missed

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್ ಹೇಳಿಕೆ ಏನು?

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್  ಹೇಳಿಕೆ ಏನು?

    ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

    ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

    ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

    ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

    ರಿಪ್ಪನ್ ಪೇಟೆಯ ಸೂಡರು ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

    ರಿಪ್ಪನ್ ಪೇಟೆಯ ಸೂಡರು  ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ