Elf ಸಂಸ್ಥೆಯ ಅವರ್ನೆಸ್ ಪ್ರೋಗ್ರಾಮ್

Elf ಸಂಸ್ಥೆಯು ಆರೋಗ್ಯದ ಬಗ್ಗೆ ಅವರನೆಸ್ ಪ್ರೋಗ್ರಾಮನ್ನು ಹಮ್ಮಿಕೊಂಡಿದ್ದು ಕೊಣಂದೂರು ಬಳಿಯ ಇರುವಂತಹ ಬನಶಂಕರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಾಗಿತ್ತು.. ಈ ಒಂದು ಸಂಸ್ಥೆಯ ಡೈರೆಕ್ಟರ್ ಆಗಿ ನೇಮಕಗೊಂಡ ಕೃಷ್ಣಮೂರ್ತಿ ಸಾಗರ ಇವರು ಆರೋಗ್ಯದ ವಿಚಾರವಾಗಿ ಎಲ್ಲರಿಗೂ ಕೂಡ ಸಂಕ್ಷಿಪ್ತ ರೀತಿಯಲ್ಲಿ ಮಾಹಿತಿ ನೀಡಲಾಗಿದೆ.

 

 ಈ ಒಂದು ಸಂಸ್ಥೆಯು ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿಗಳನ್ನು ನೀಡಿದ್ದು ಅದಕ್ಕೆ ಬೇಕಾಗಿರುವಂತಹ ಟ್ಯಾಬ್ಲೆಟ್ ಗಳನ್ನು ತೆಗೆದುಕೊಳ್ಳದೆ ತಮ್ಮ ಆರೋಗ್ಯವನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬ ವಿಚಾರವನ್ನು ಮಾಹಿತಿಯನ್ನು ನೀಡುವುದರ ಮೂಲಕ ಒಂದು ಅದ್ಭುತ ಕಾರ್ಯಕ್ರಮ ಕೋಣೊಂದುರಲ್ಲಿ ಜರುಗಿತು.

ಇತ್ತೀಚಿನ ದಿನಗಳಲ್ಲಿ ಜನರು ಟ್ಯಾಬ್ಲೆಟ್ ಗಳಿಗೆ ಮಾರುಹೋಗಿದ್ದಾರೆ. ಅದರಿಂದ  ಹೊರಬರಲು ನಮ್ಮ ಸಂಸ್ಥೆಯು ಸಾಕಷ್ಟು ಆರೋಗ್ಯದ ಬಗ್ಗೆ ಕುರಿತು ತಪಾಸಣೆ ಮಾಡಿದ್ದು ಈಗಾಗಲೇ ಸಾಕಷ್ಟು ಜನರು ಈ ಒಂದು ಸಂಸ್ಥೆಗೆ ಸೇರ್ಪಡೆಯಾಗಿದ್ದು ತಮ್ಮ ಆರೋಗ್ಯವನ್ನು ನಮ್ಮ ಸಂಸ್ಥೆಯ ಪ್ರಾಡಕ್ಟ್ ಗಳನ್ನು ಉಪಯೋಗಿಸಿ ಕೊಂಡಿರುವ ಮೂಲಕ ತಮ್ಮ ಆರೋಗ್ಯವು ಸುಧಾರಿಸಿಕೊಂಡಿದೆ ಎಂದು ಹಲವರು ಜನರು ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ಒಂದು ಕಾರ್ಯಕ್ರಮದ ಸಂದರ್ಭದಲ್ಲಿ * ಕೃಷ್ಣಮೂರ್ತಿ*ಡೈರೆಕ್ಟರ್ ಸಾಗರ. ಎಕ್ಸಿಕ್ಯೂಟಿವ್ ಐಕಾನ್ ಮಹೇಶ್ ಈಸೂರು, ನಾಗೇಶ್ ಥ್ರೀ ಸ್ಟಾರ್ ಐಕಾನ್, ರಾಘವೇಂದ್ರ ಕೆಎಂ ಸ್ಟಾರ್ ಐಕಾನ್, ಕೃಷ್ಣ ಸಾಲಿಯಾನ್ ಸ್ಟಾರ್ ಐಕಾನ್, ಲೀಲಾವತಿ ಸ್ಟಾರ್ ಸಚಿವರ, ಹಾಗೂ ಡಾ. ಶ್ವೇತಾ ಜಿ ಎನ್ ಆಚಾರ್ಯ, ಈ ಒಂದು ಸಂದರ್ಭದಲ್ಲಿ ಸಾಕಷ್ಟು ಜನರು ಈ ಒಂದು ಸಂಸ್ಥೆಯವರು ಹಾಗೂ ಈ ಒಂದು ಸಂಸ್ಥೆಯ ಮೆಂಬರ್ ಆಗಿರುವಂಥವರೆಲ್ಲರೂ ಕೂಡ ಹಾಜರಿದ್ದರು.

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಗ್ರಾಮದ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಭೀಕರವಾಗಿ ಮರದ ಕೊಂಬೆ ಮುರಿದುಬಿದ್ದು ಕಾರು ಮುಂಭಾಗ  ಪೂರ್ತಿಯಾಗಿ ಡ್ಯಾಮೇಜ್ ಆಗಿದೆ ಇದರಿಂದಾಗಿ ಕಾರಿನ ಒಳಭಾಗದಲ್ಲಿ ಇರುವ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರ ಜೀವಕ್ಕೆ ದೊಡ್ಡ ಅನಾಹುತದಿಂದ ತಪ್ಪಿದೆ. KA 20…

    Continue reading
    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ  ತೀರ್ಥಹಳ್ಳಿ ಸಾಗರ  ಸೇರಿದಂತೆ ಜಿಲ್ಲೆಯ ಆರು ತಾಲೂಕಿಗೆ ರಜೆಯನ್ನು ಘೋಷಿಸಲಾಗಿದೆ . ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ತಾಲೂಕಿನ ಪ್ರಾಥಮಿಕ ಶಾಲಾ ಹಾಗೂ ಅಂಗನವಾಡಿ ಪಿಯುಸಿ ಕಾಲೇಜುಗಳಿಗೆ ರಜೆಯನ್ನು…

    Continue reading

    You Missed

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ  ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು

    ರಿಪ್ಪನ್ ಪೇಟೆ ಬಾವಿಗೆ ಬಿದ್ದು ಯುವಕ ಸಾವು