ಬಾರಿ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ (25.07.2025)
* ಶಿವಮೊಗ್ಗ ಜಿಲ್ಲೆಯಲ್ಲಿ ಬಾರಿ ಪ್ರಮಾಣದ ಮಳೆಯಾಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಜುಲೈ 25 ಶುಕ್ರವಾರ ರಜೆ ಘೋಷಿಸಲಾಗಿದೆ*
ಮಕ್ಕಳ ಸುರಕ್ಷತೆಯ ಹಿತದೃಷ್ಟಿ ಕಾರಣದಿಂದ ಹೊಸನಗರ ತಹಶೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು ಇಂದು ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣದಿಂದ ರಜೆ ಘೋಷಣೆಯನ್ನು ಮಾಡಲಾಗಿದೆ..
ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ
ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು. ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು 3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್…








