ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ

ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು

ಈ ಗೋರ ಮಳೆಗಾಲದಲ್ಲಿ ಜನರು ಎಲ್ಲಿ ಹೋಗಬೇಕು ಮೊನ್ನೆ ಅರಳಿ ಕೊಪ್ಪದಲ್ಲಿ ಶೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದ ಕುಟುಂಬದವರ ಮೇಲೆ ಕೇಸು ಹಾಕಿ ಆ ಶೀಟುಗಳನ್ನು ತೆಗೆದುಕೊಂಡು ಬಂದಿದ್ದಾರೆ ಈ ಮಳೆಗಾಲದಲ್ಲಿ ಜೀವನ ನಡೆಸುವುದೇ ಕಷ್ಟವಾಗಿದ್ದು ಇಂತಹ ಒಂದು ಕೃತ್ಯಕ್ಕೆ ಅರಣ್ಯ ಅಧಿಕಾರಿಗಳು ಮಾನವೀಯತೆಯನ್ನು ಮರೆತಿದ್ದಾರೆಯೇ? ಎಂದು ಆಗಿರುವ ಘಟನೆಯನ್ನು ವಿವರಿಸುತ್ತಾ ಮಾನವೀಯತೆಯಿಂದ ಕಾನೂನು ಪ್ರಕಾರದಲ್ಲಿ ಸರಿಯೋ ತಪ್ಪೋ ಗೊತ್ತಿಲ್ಲ? ಕಾನೂನಿಗಾಗಿ ಬದುಕುವುದು ಅಲ್ಲ ಬದುಕುವುದಕ್ಕಾಗಿ ಕಾನೂನು ಇರುವುದು* ಹಾಗಾದರೆ ನೊಂದವರು ಮಳೆಗಾಲದಲ್ಲಿ ಎಲ್ಲಿ ಹೋಗಬೇಕು ಅನ್ನೋದು ಪ್ರಶ್ನೆ?

ಇದು ಗೋರಾ ಅನ್ಯಾಯ ಈ ವಿಚಾರವಾಗಿ ನಾವು ಮೇಲಾಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ. ಒಂದು ಕುಟುಂಬದಲ್ಲಿ ವಯಸ್ಸಾದ ತಂದೆ ತಾಯಿ ಮಕ್ಕಳು ಎಲ್ಲರೂ ಕೂಡ ಒಟ್ಟಿಗೆ ಜೀವನ ನಡೆಸುತ್ತಿದ್ದು ಹೀಗೆ ಆ ಶರ್ಟ್ ನಲ್ಲಿ ವಾಸವಾಗಿರುವರನ್ನ ಏಕಾಏಕಿ ಕಿತ್ತು ತಂದರೆ ಅವರು ಈ ಮಳೆಗಾಲದ ದಿನದಲ್ಲಿ ಎಲ್ಲಿ ವಾಸವಾಗಬೇಕು ಎಂದು ವ್ಯಕ್ತಪಡಿಸಿದರು?

ಹೀಗೆ ಮತ್ತೊಮ್ಮೆ ಮಾಡಿದರೆ ನಾವು ತಡೆಯುತ್ತೇವೆ . ರೈತರ ಪರ ಪಕ್ಷವೂ ನಿಲ್ಲುತ್ತದೆ ಹಾಗೆ ರೈತರ ಸಂಘಗಳ ಸಹಕಾರ ರಕ್ಷಣೆಗೂ ನಿಲ್ಲುತ್ತದೆ ಎಂದು

ಬಿಜೆಪಿ: ಎಚ್ ಹಾಲಪ್ಪ ಮಾಜಿ ಸಚಿವರು

ಉಪಾಧ್ಯಕ್ಷರು ರಾಜ್ಯ ಬಿಜೆಪಿ ಕರ್ನಾಟಕ

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ತೀರ್ಥಹಳ್ಳಿ ಸೀಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ – ತಾಲೂಕಿಗೆ ಮಾದರಿ!   ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ಸರ್ಕಾರಿ ಶಾಲೆ ಇದೀಗ ತಾಲೂಕಿಗೆ ಮಾದರಿಯಾಗುತ್ತಿದೆ. ಅನುದಾನ ರಹಿತ ಶಾಲೆಗಳ ನಡುವೆ ಸೀಬಿನಕೆರೆ ಶಾಲೆ ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳ ಮೂಲಕ ಎಲ್ಲರ ಗಮನ…

    Continue reading
    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್ ಹೇಳಿಕೆ ಏನು?

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ರಿಯಲ್ ಎಸ್ಟೇಟ್ ವಹಿವಾಟುಗಳ ಪಾರದರ್ಶಕತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕಂಡಿಲ್, ಪಟ್ಟಣ ಪಂಚಾಯಿತಿ ಅಧಿಕಾರಿಗಳಿಂದ ವಿವರಣೆ ಕೋರಿದ್ದಾರೆ. ರಾತ್ರೋರಾತ್ರಿ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ಮೂರು ಕೋಟಿ ರೂಪಾಯಿ ಮೌಲ್ಯದ…

    Continue reading

    You Missed

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್ ಹೇಳಿಕೆ ಏನು?

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಉದ್ಭವಿಸಿರುವ ರಿಯಲ್ ಎಸ್ಟೇಟ್ ಹಗರಣ ಈ ಬಗ್ಗೆ ರಾಘವೇಂದ್ರ ಕಂಡಿಲ್  ಹೇಳಿಕೆ ಏನು?

    ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

    ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

    ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

    ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

    ರಿಪ್ಪನ್ ಪೇಟೆಯ ಸೂಡರು ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

    ರಿಪ್ಪನ್ ಪೇಟೆಯ ಸೂಡರು  ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ