ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ

ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು

ಈ ಗೋರ ಮಳೆಗಾಲದಲ್ಲಿ ಜನರು ಎಲ್ಲಿ ಹೋಗಬೇಕು ಮೊನ್ನೆ ಅರಳಿ ಕೊಪ್ಪದಲ್ಲಿ ಶೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದ ಕುಟುಂಬದವರ ಮೇಲೆ ಕೇಸು ಹಾಕಿ ಆ ಶೀಟುಗಳನ್ನು ತೆಗೆದುಕೊಂಡು ಬಂದಿದ್ದಾರೆ ಈ ಮಳೆಗಾಲದಲ್ಲಿ ಜೀವನ ನಡೆಸುವುದೇ ಕಷ್ಟವಾಗಿದ್ದು ಇಂತಹ ಒಂದು ಕೃತ್ಯಕ್ಕೆ ಅರಣ್ಯ ಅಧಿಕಾರಿಗಳು ಮಾನವೀಯತೆಯನ್ನು ಮರೆತಿದ್ದಾರೆಯೇ? ಎಂದು ಆಗಿರುವ ಘಟನೆಯನ್ನು ವಿವರಿಸುತ್ತಾ ಮಾನವೀಯತೆಯಿಂದ ಕಾನೂನು ಪ್ರಕಾರದಲ್ಲಿ ಸರಿಯೋ ತಪ್ಪೋ ಗೊತ್ತಿಲ್ಲ? ಕಾನೂನಿಗಾಗಿ ಬದುಕುವುದು ಅಲ್ಲ ಬದುಕುವುದಕ್ಕಾಗಿ ಕಾನೂನು ಇರುವುದು* ಹಾಗಾದರೆ ನೊಂದವರು ಮಳೆಗಾಲದಲ್ಲಿ ಎಲ್ಲಿ ಹೋಗಬೇಕು ಅನ್ನೋದು ಪ್ರಶ್ನೆ?

ಇದು ಗೋರಾ ಅನ್ಯಾಯ ಈ ವಿಚಾರವಾಗಿ ನಾವು ಮೇಲಾಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ. ಒಂದು ಕುಟುಂಬದಲ್ಲಿ ವಯಸ್ಸಾದ ತಂದೆ ತಾಯಿ ಮಕ್ಕಳು ಎಲ್ಲರೂ ಕೂಡ ಒಟ್ಟಿಗೆ ಜೀವನ ನಡೆಸುತ್ತಿದ್ದು ಹೀಗೆ ಆ ಶರ್ಟ್ ನಲ್ಲಿ ವಾಸವಾಗಿರುವರನ್ನ ಏಕಾಏಕಿ ಕಿತ್ತು ತಂದರೆ ಅವರು ಈ ಮಳೆಗಾಲದ ದಿನದಲ್ಲಿ ಎಲ್ಲಿ ವಾಸವಾಗಬೇಕು ಎಂದು ವ್ಯಕ್ತಪಡಿಸಿದರು?

ಹೀಗೆ ಮತ್ತೊಮ್ಮೆ ಮಾಡಿದರೆ ನಾವು ತಡೆಯುತ್ತೇವೆ . ರೈತರ ಪರ ಪಕ್ಷವೂ ನಿಲ್ಲುತ್ತದೆ ಹಾಗೆ ರೈತರ ಸಂಘಗಳ ಸಹಕಾರ ರಕ್ಷಣೆಗೂ ನಿಲ್ಲುತ್ತದೆ ಎಂದು

ಬಿಜೆಪಿ: ಎಚ್ ಹಾಲಪ್ಪ ಮಾಜಿ ಸಚಿವರು

ಉಪಾಧ್ಯಕ್ಷರು ರಾಜ್ಯ ಬಿಜೆಪಿ ಕರ್ನಾಟಕ

 

  • Related Posts

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…

    Continue reading
    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*  ದಿನಾಂಕ 1.8.2025 ರಂದು ಶುಕ್ರವಾರ ಬೆಳಗ್ಗೆ ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪಕ್ಷವು ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ಶಿವಮೊಗ್ಗ ಜಿಲ್ಲಾ ಬಿಜೆಪಿ…

    Continue reading

    You Missed

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ ಮೂಡಿಗೆರೆ

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ  ಮೂಡಿಗೆರೆ

    ದೀಪ ಹಚ್ಚುವುದರ ಮೂಲಕ ಕಾರ್ಗಿಲ್ ವಿಜಯೋತ್ಸವ

    ಭಾರಿ ಮಳೆಯ ಪ್ರಯುಕ್ತ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ