ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ

ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು

ಈ ಗೋರ ಮಳೆಗಾಲದಲ್ಲಿ ಜನರು ಎಲ್ಲಿ ಹೋಗಬೇಕು ಮೊನ್ನೆ ಅರಳಿ ಕೊಪ್ಪದಲ್ಲಿ ಶೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದ ಕುಟುಂಬದವರ ಮೇಲೆ ಕೇಸು ಹಾಕಿ ಆ ಶೀಟುಗಳನ್ನು ತೆಗೆದುಕೊಂಡು ಬಂದಿದ್ದಾರೆ ಈ ಮಳೆಗಾಲದಲ್ಲಿ ಜೀವನ ನಡೆಸುವುದೇ ಕಷ್ಟವಾಗಿದ್ದು ಇಂತಹ ಒಂದು ಕೃತ್ಯಕ್ಕೆ ಅರಣ್ಯ ಅಧಿಕಾರಿಗಳು ಮಾನವೀಯತೆಯನ್ನು ಮರೆತಿದ್ದಾರೆಯೇ? ಎಂದು ಆಗಿರುವ ಘಟನೆಯನ್ನು ವಿವರಿಸುತ್ತಾ ಮಾನವೀಯತೆಯಿಂದ ಕಾನೂನು ಪ್ರಕಾರದಲ್ಲಿ ಸರಿಯೋ ತಪ್ಪೋ ಗೊತ್ತಿಲ್ಲ? ಕಾನೂನಿಗಾಗಿ ಬದುಕುವುದು ಅಲ್ಲ ಬದುಕುವುದಕ್ಕಾಗಿ ಕಾನೂನು ಇರುವುದು* ಹಾಗಾದರೆ ನೊಂದವರು ಮಳೆಗಾಲದಲ್ಲಿ ಎಲ್ಲಿ ಹೋಗಬೇಕು ಅನ್ನೋದು ಪ್ರಶ್ನೆ?

ಇದು ಗೋರಾ ಅನ್ಯಾಯ ಈ ವಿಚಾರವಾಗಿ ನಾವು ಮೇಲಾಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ. ಒಂದು ಕುಟುಂಬದಲ್ಲಿ ವಯಸ್ಸಾದ ತಂದೆ ತಾಯಿ ಮಕ್ಕಳು ಎಲ್ಲರೂ ಕೂಡ ಒಟ್ಟಿಗೆ ಜೀವನ ನಡೆಸುತ್ತಿದ್ದು ಹೀಗೆ ಆ ಶರ್ಟ್ ನಲ್ಲಿ ವಾಸವಾಗಿರುವರನ್ನ ಏಕಾಏಕಿ ಕಿತ್ತು ತಂದರೆ ಅವರು ಈ ಮಳೆಗಾಲದ ದಿನದಲ್ಲಿ ಎಲ್ಲಿ ವಾಸವಾಗಬೇಕು ಎಂದು ವ್ಯಕ್ತಪಡಿಸಿದರು?

ಹೀಗೆ ಮತ್ತೊಮ್ಮೆ ಮಾಡಿದರೆ ನಾವು ತಡೆಯುತ್ತೇವೆ . ರೈತರ ಪರ ಪಕ್ಷವೂ ನಿಲ್ಲುತ್ತದೆ ಹಾಗೆ ರೈತರ ಸಂಘಗಳ ಸಹಕಾರ ರಕ್ಷಣೆಗೂ ನಿಲ್ಲುತ್ತದೆ ಎಂದು

ಬಿಜೆಪಿ: ಎಚ್ ಹಾಲಪ್ಪ ಮಾಜಿ ಸಚಿವರು

ಉಪಾಧ್ಯಕ್ಷರು ರಾಜ್ಯ ಬಿಜೆಪಿ ಕರ್ನಾಟಕ

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

    Continue reading
    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

    Continue reading

    You Missed

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.