ರಾಷ್ಟ್ರೀಯ ಅಹಿಂದ ಸಂಘಟನೆಯ ರೈತ ಮೋರ್ಚ ಶಿವಮೊಗ್ಗ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಆಯ್ಕೆ

ಮಲೆಗಳ ನಾಡು ಶಿವಮೊಗ್ಗ.

ಆ ಶಿವಮೊಗ್ಗದ ಹೆಬ್ಬಾಗಿಲು ಹೊಸನಗರ, ದಟ್ಟವಾದ ಕಾಡು ಅನೇಕ ಜೀವರಾಶಿ ಸಂಕುಲ ಸ್ವರ್ಗದಂತ ಕಾಣುವ ಭೂಪ್ರದೇಶ ನೋಡುಗರ ಕಣ್ಮನ ಸೆಳೆಯುತ್ತದೆ.

ಆದರೆ ಈ ಪ್ರದೇಶದಲ್ಲಿ ವಾಸಿಸುವವರ ಜೀವನ ಮಾತ್ರ ಅಸ್ತವ್ಯಸ್ತ. ಕೆಸರು ಮತ್ತು ಗುಂಡಿಗಳಿಂದ ತುಂಬಿದ ರಸ್ತೆ ಮಳೆಗಾಲದಲ್ಲಿ ಬರುವ ಅತಿಯಾದ ಮಳೆ, ಹೋದರೆ ವಾರಗಟ್ಟಲೆ ಬರದಂತಹ ವಿದ್ಯುತ್, ಮೊಬೈಲ್ ನೆಟ್ವರ್ಕ್ ಗಾಗಿ ಅಲೆಯ ಬೇಕಾದಂತಹ ಪರಿಸ್ಥಿತಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಶಾಲೆ ಮಕ್ಕಳಿಗೆ ಆಗುವಂತಹ, ಸಮಸ್ಯೆಗಳಿದ್ದರೂ  ತಲೆ ಕೆಡಿಸಿಕೊಳ್ಳದ ಅಂತಹ ಸರ್ಕಾರ. ರೈತರ ಭೂಮಿಯನ್ನು ಒಕ್ಕಲಿಬ್ಬಿಸುವ ಕೆಲಸದಲ್ಲಿ ತೊಡಗಿಕೊಂಡಿದೆ .

 ಮಲೆನಾಡಿನ ಕೆಲ ರೈತರು ಫಾರಂ ನಂಬರ್  53 – 57ರಲ್ಲಿ ಅರ್ಜಿ ಸಲ್ಲಿಸಿದ್ದರು ಕೂಡ ಇನ್ನೂ ಸಿಗದ ಹಕ್ಕುಪತ್ರ ಇಂತಹ ಸಮಸ್ಯೆಗಳಿದ್ದರೂ ತಲೆಕೆಡಿಸಿಕೊಳ್ಳದ ಸರ್ಕಾರ.ಗೋಮಾಳದ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದ ರೈತರ ಒಕ್ಕಲಬ್ಬಿಸುವಂತಹ  ಕೆಲಸ  ನಡೆಯುತ್ತಿದೆ ಈ ಹಿಂದೆ ಓರ್ವ ರೈತರು ಅಡಿಕೆ ತೋಟವನ್ನು ನೋಟಿಸ್ ನೀಡದೆ 1600 ಎಂಟು ವರ್ಷದ ಅಡಿಕೆ ಮರಗಳನ್ನು ಕಡಿದಂತಹ ತಹಶೀಲ್ದಾರರ ವಿರುದ್ಧ ಜಯರಾಮ  ಶೆಟ್ಟಿ.ಹಾಗೂ ಸಾಮಾಜಿಕ ಹೋರಾಟಗಾರ ಕೆರೆಹಳ್ಳಿ ಅಂಜನ್, ಮತ್ತು ಇನ್ನಿತರ ರೈತರು ಸೇರಿ ತಹಸಿಲ್ದಾರರ ಕಚೇರಿ ಎದುರು ಮೂರು ದಿನದ ಕಠಿಣ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದನ್ನು. ಗಮನಿಸಿದ ರಾಷ್ಟ್ರೀಯ ಅಹಿಂದ ಸಂಘಟನೆಯ* ರಾಜ್ಯ ಅಧ್ಯಕ್ಷರಾದ  ಶ್ರೀಯುತ  ಮುತ್ತಣ್ಣ ಶಿವಳ್ಳಿ ಅವರು ಜಯರಾಮ್ ಶೆಟ್ಟಿ ಅವರನ್ನು ರಾಷ್ಟ್ರೀಯ ಅಹಿಂದ ಸಂಘಟನೆಯ ರೈತ ಮೋರ್ಚ ಶಿವಮೊಗ್ಗ ಸಂಘಟನೆಯ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುತ್ತಾರೆ.

ಜಯರಾಮ್ ಶೆಟ್ಟಿ ಅವರು ಇದಲ್ಲದೆ ಈ ಹಿಂದೆ ಕೂಡ ರೈತರ ಪರವಾಗಿ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿರುತ್ತಾರೆ. ಅದಲ್ಲದೆ ಸರ್ವ ಧರ್ಮ ಸೌಹಾರ್ದಿತ ಟ್ರಸ್ಟ್  ಸ್ಥಾಪಿಸಿ ಆ ಮೂಲಕ ಅನೇಕ ಬಡವರಿಗೆ ಮತ್ತು ನಿರ್ಗತಕರಿಗೆ ಸಹಾಯ ಮಾಡಿದ್ದಲ್ಲದೆ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ಶಾಲೆ ಮಕ್ಕಳಿಗೆ ಪಠ್ಯ ಪುಸ್ತಕಗಳ ವಿತರಣೆ, ಅಂಗವಿಕಲರಿಗೆ ಸಹಾಯಧನ ಹಾಗೂ ಕ್ಯಾನ್ಸರ್ ಕ್ಯಾನ್ಸರ್ ರೋಗಿಗಳಿಗೆ ಸಹಾಯಧನ ಹಾಗೂ ಸಂಸ್ಕೃತಿಕ ಎಷ್ಟೋ   ವೇದಿಕೆಗಳಲ್ಲಿ ಸಹಕರಿಸಿ ಇನ್ನು ಎಷ್ಟೋ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಾಗೂ ತಮ್ಮ ಕೈಯಲ್ಲಾದ  ಸಹಾಯವನ್ನು ಮಾಡಿಕೊಂಡು ಬಂದಿರುತ್ತಾರೆ ಇಂತಹ ಒಬ್ಬ ವ್ಯಕ್ತಿಯನ್ನು ಗುರುತಿಸಿ ಶಿವಮೊಗ್ಗ ಜಿಲ್ಲೆಯ ಅಹಿಂದ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದ್ದು ಜಯರಾಮ್ ಶೆಟ್ಟಿ ಅವರ ಕಾರ್ಯ ಹೊಸನಗರ ತಾಲೂಕಿನ ಜನತೆಗೆ ಹೆಮ್ಮೆಯ ವಿಚಾರವಾಗಿದ್ದು ಹೀಗೆ ರೈತರಿಗೆ ಬೆಂಬಲವಾಗಿ ನಿಲ್ಲಲಿ ಎಂದು ಆಶಿಸುತ್ತಾ ಜಿಲ್ಲಾ ಅಹಿಂದ ಸಂಘಟನೆಯ ಅಧ್ಯಕ್ಷರನ್ನಾಗಿ ಆಯ್ಕೆ ಆಗಿರುವಂತಹ ಜಯರಾಮ್ ಶೆಟ್ಟಿ ಅವರಿಗೆ ರೈತ ಸಂಘಟನೆಯ ಎಲ್ಲರ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇವೆ

 ನಮ್ಮ ಸುದ್ದಿ ಮಾಧ್ಯಮದ್ಯಮದಿಂದಲೂ ಕೂಡ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಶ್ರೀ ಯಕ್ಷಣಿ ಸ್ವ   ಉದ್ಯೋಗ ತರಬೇತಿ ಸಂಸ್ಥೆ. ಹಾಗೂ ನ್ಯೂ ಶ್ವೇತ ಶ್ರೀ ಗಾರ್ಮೆಂಟ್ಸ್ ಇವರು ಹಾಗೂ ಸಿಬ್ಬಂದಿ ವರ್ಗದವರ ಪರವಾಗಿ ಇವರಿಗೆ ಅಭಿನಂದನೆಯನ್ನು ಕೂಡ ಸಲ್ಲಿಸುತ್ತೇವೆ.

 

 

 

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

    Continue reading
    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

    Continue reading

    You Missed

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು