ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

ರಾಜ್ಯ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ ಶೆಟ್ಟಿ ಇವರ ನೇತೃತ್ವದಲ್ಲಿ ಹಣದ ವ್ಯವಹಾರದಲ್ಲಿ ಮೋಸ ಹೋಗಿದ್ದ ಯುವಕನಿಗೆ ನ್ಯಾಯ ದೊರಕಿಸಿ ಕೊಡುವುದರಲ್ಲಿ ಯಶಸ್ವಿಯಾಗಿದ್ದಾರೆ.

ಓರ್ವ ಯುವಕನಿಗೆ ಆತನ ಸ್ನೇಹಿತನಿಂದ ಮೋಸ ಹೋಗಿದ್ದು ಹಣವನ್ನು ಈತನ ಅಕೌಂಟಿಗೆ ಹಾಕಿದ್ದು ಈ ಯುವಕನು ಸತತವಾಗಿ ಎರಡೂವರೆ ತಿಂಗಳ ಗಳಿಂದ ಸಾಗರದ ಪೊಲೀಸ್ ಠಾಣೆಗೆ ಓಡಾಡುತ್ತಿದ್ದು ಈ ವಿಚಾರವೂ ಜಯರಾಮ ಶೆಟ್ಟಿ ಅವರ ಗಮನಕ್ಕೆ ಬಂದು ನ್ಯಾಯದ ಪರ ಹೋರಾಡಲು ಮುಂದಾಗಿರುತ್ತಾರೆ

ಅಕುೌಂಟಿಗೆ ಹಣವನ್ನು ಹಾಕಿರುವ ವ್ಯಕ್ತಿಯು ಬೆಂಗಳೂರಿನ ನಿವಾಸಿಯಾಗಿದ್ದು ಆ ವ್ಯಕ್ತಿಯು ಅಲ್ಲಿ ಪೀಣ್ಯ ಸೆಕೆಂಡ್ ಸ್ಟೇಜ್ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದು ಈ ಹುಡುಗನ ಅಕೌಂಟನ್ನು ಬ್ಲಾಕ್   ಮಾಡಲಾಗಿತ್ತು   ಹಣವನ್ನು ಆ ವ್ಯಕ್ತಿಯ ಅಕೌಂಟಿಗೆ ವಾಪಸ್  ಹಾಕಿದ್ದರೂ ಕೂಡ ಪೀಣ್ಯ ಪೊಲೀಸ್ ಠಾಣೆಯಲ್ಲಿ ಆ ಹುಡುಗನ ಅಕೌಂಟ್ ಬ್ಲಾಕ್ ಯಿಂದ ತೆಗೆಯಲಿಲ್ಲ  ನಂತರದಲ್ಲಿ ಆ ಪೊಲೀಸ್ ಠಾಣೆಗೆ   ಭೇಟಿಯನ್ನು ನೀಡಿದ್ದು ಅಲ್ಲಿನ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ಅಕೌಂಟನ್ನು ಬ್ಲಾಕ್ ಇಂದ ತೆಗೆಯುವುದಾಗಿ ತಿಳಿಸಿರುತ್ತಾರೆ.

ಹೀಗೆ ಎಷ್ಟೋ ಜನರಿಗೆ ನ್ಯಾಯ ಕೊಡಿಸುವುದಾಗಿ ಅಹಿಂದ ಸಂಘಟನೆಯ ಜಿಲ್ಲೆಯ ಅಧ್ಯಕ್ಷರಾಗಿರುವ ಜಯರಾಮ ಶೆಟ್ಟಿ ಸತತವಾಗಿ ಸತ್ಯದ ಪರ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದು ಈ ಹುಡುಗನ ವಿಷಯದಲ್ಲಿಯೂ ಕೂಡ ಯಶಸ್ವಿಯಾಗಿ ಕಾರ್ಯವನ್ನು ನಿರ್ವಹಿಸಿದ್ದಾರೆ. ಹಾಗೂ ಆ ಹುಡುಗನಿಗೆ ನ್ಯಾಯವನ್ನು ದೊರಕಿಸಿ ಕೊಟ್ಟಿದ್ದಾರೆ.

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

     ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು. ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು  3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್…

    Continue reading
    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಬೃಹತ್ ಪ್ರತಿಭಟನೆ  ಜಾಗರಣಾ ವೇದಿಕೆ, ವಿನಾಯಕ ಪೇಟೆ  ( ರಿಪ್ಪನ್ ಪೇಟೆ)  ಬಾಂಗ್ಲಾದೇಶದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಹಿಂದುಗಳ ನರಮೇದವನ್ನು ಖಂಡಿಸಿ ಹಾಗೂ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗಾಗಿ ಹಿಂದೂ ಜಾಗರಣ ವೇದಿಕೆ ರಿಪ್ಪನ್ ಪೇಟೆ ಇವರು ಹಿಂದುಗಳ ರಕ್ಷಣೆಗೆ ಆಗ್ರಹಿಸಿ…

    Continue reading

    You Missed

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ  ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ರಿಪ್ಪನ್ ಪೇಟೆಯ ಕಾವ್ಯಗೆ ಕಾರ್ಮಿಕರಿಂದ ಸನ್ಮಾನ

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ  (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ