ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

ಶ್ರೀ ಕ್ಷೇತ್ರ ತೀರ್ಥಳ್ಳಿ ತಾಲೂಕಿನ ಅಲಸೆ ಅಮ್ಮನವರ ದೇವಸ್ಥಾನಕ್ಕೆ ಸರ್ಕಾರದಿಂದ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ದೇವಸ್ಥಾನಕ್ಕೆ ಸುಮಾರು ವರ್ಷಗಳ ಇತಿಹಾಸವಿದ್ದು ಪುಣ್ಯಕ್ಷೇತ್ರವೆಂದೆನಿಸಿಕೊಂಡಿದ್ದ ಸಾವಿರಾರು ಭಕ್ತರು ಇಲ್ಲಿಗೆ ಬರಲು ಬಲು ಕಷ್ಟಕರವಾಗಿ ಬರುತ್ತಿದ್ದರು. ಸುತ್ತಮುತ್ತಲು ಸಾಕಷ್ಟು ಹಳ್ಳಿಯಿಂದ ತುಂಬಿದ ಈ ಪ್ರದೇಶವು ಒಂದು ಸುಂದರವಾದ ಕ್ಷೇತ್ರವಾಗಿದೆ.

ಈ ಪ್ರದೇಶವು ಮಳೆಗಾಲದಲ್ಲಿ ಅತಿ ಹೆಚ್ಚು ಮಳೆಯಿಂದ ತುಂಬಿದ್ದು ಇಲ್ಲಿನ ಭಕ್ತಾದಿಗಳಿಗೆ ಓಡಾಡಲು ವಾಹನಗಳ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಜನರು ಪರದಾಡುವಂತಹ ಸಂಕಷ್ಟದಲ್ಲಿ ಇರುತ್ತಿದ್ದರು ಇದನ್ನು ಗಮನಿಸಿದ ಊರಿನ ಜನರು ಹಾಗೂ ಭಕ್ತರೊಂಧದವರು ದೇವಸ್ಥಾನದ ಕಮಿಟಿ ವರ್ಗದವರು ಎಲ್ಲರೂ ಸೇರಿ ಒಂದು ಬಸ್ಸಿನ ವ್ಯವಸ್ಥೆ ಮಾಡಬೇಕೆಂದು ಈ ಹಿಂದೆನೇ ಸರ್ಕಾರದ ಗಮನಕ್ಕೆ ತಂದಿದ್ದರು.

ಈ ಒಂದು ಪುಣ್ಯಕ್ಷೇತ್ರಕ್ಕೆ ಇದೀಗ ಸರ್ಕಾರದ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ ಈ ಕೆಳಗಂಡಂತೆ ಬಸ್ಸಿನ ಸಮಯವನ್ನು ವಿವರಿಸಲಾಗಿದೆ.

ಈ  ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಂತಹ ತೀರ್ಥಹಳ್ಳಿ ತಾಲೂಕಿನ ಶ್ರೀಯುತ ಆರ್ಗ ಜ್ಞಾನೇಂದ್ರ ಶಾಸಕರು, ಹಾಗೂ ಸಾಗರ ಮತ್ತು ಹೊಸನಗರ ಕ್ಷೇತ್ರದ ಶಾಸಕರಾದ ಹಾಗೂ ಕೈಗಾರಿಕಾ ನಿಯಮ ಮಂಡಳಿ ಅಧ್ಯಕ್ಷರು ಆಗಿರುವಂತಹ ಶ್ರೀಯುತ ಬೇಲೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಮಧು ಬಂಗಾರಪ್ಪ  ಇವರಿಗೆ ದೇವಸ್ಥಾನದ ಕಮಿಟಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು  ಹಾಗೂ ಊರಿನ ಎಲ್ಲಾ  ಹಿರಿಯ ಗ್ರಾಮಸ್ಥರು  ನಾಗರಿಕರು ಹಾಗೂ ಭಕ್ತಾದಿ ವೃಂದದವರು ಅಭಿನಂದನೆ ಸಲ್ಲಿಸಿದರು.

✍️ Dr. ಶ್ವೇತಾ ಜಿ ಎನ್ ಆಚಾರ್ಯ

 

Oplus_0

ಈ ಒಂದು ಕ್ಷೇತ್ರಕ್ಕೆ ರಸ್ತೆ ವ್ಯವಸ್ಥೆಯು ಅವಶ್ಯಕತೆ ಇರುವುದರಿಂದ ಅದನ್ನು ಕೂಡ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮಾಡಿಕೊಟ್ಟರೆ ಸುತ್ತಮುತ್ತಲಿನ ಜನಕ್ಕೆ ದೇವಸ್ಥಾನಕ್ಕೆ ಆಗಮಿಸಲು ಸಹಾಯವಾಗುತ್ತದೆ

 

 

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು. ರಿಪ್ಪನ್ ಪೇಟೆಯ ಗೋ ಪ್ರೇಮಿಗಳಿಂದ ಗೋಮಾತೆಗೆ ಪೂಜೆ ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ ಎಲ್ಲಾ ನಾಗರಿಕ ವರ್ಗದವರು ಹಾಗೂ ಸಂಘಟನೆಯ ಕಾರ್ಯಕರ್ತರು   ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ…

    Continue reading
    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ| ತಾಲೂಕು ಕಚೇರಿ ಆವರಣದಲ್ಲಿ ನಡೆದ ಬಿಜೆಪಿ ಮಂಡಲ ಶನಿವಾರ ಕೈಗೊಂಡ ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಯಾಗಿದ್ದ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ…

    Continue reading

    You Missed

    ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ವಿನಾಯಕ ಪೇಟೆ  (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಚಿನ್ಮನೆ ಬಳಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ತಪ್ಪಿದ ಭೀಕರ ಅಪಘಾತ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ಮುಂದುವರೆದ ಮಳೆಯ ಹಿನ್ನೆಲೆ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ತೀರ್ಥಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಅಲಸೇ  ಅಮ್ಮನವರ ದೇವಸ್ಥಾನಕ್ಕೆ ಸರಕಾರಿ ಬಸ್ ಬಿಡಲಾಗಿದೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

    ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ