
ಈ ಟ್ರಸ್ಟಿನ ಅಧ್ಯಕ್ಷರಾದ ಶ್ರೀಯುತ ಜಯರಾಮ ಶೆಟ್ಟಿ ಇವರ ನೇತೃತ್ವದಲ್ಲಿ ಸ್ಥಾಪಿಸಲದ ಈ ಸಂಸ್ಥೆಯು ತನ್ನದೇ ಆದ ಸಿದ್ಧಾಂತಗಳನ್ನು ಒಳಗೊಂಡಿದ್ದು ಸಾಮಾಜಿಕವಾಗಿ ಕಳಕಳಿಯನ್ನು ಹೊಂದಿದ್ದು, ಎರಡನೇ ವರ್ಷದ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು.
ಶ್ರೀಯುತ ಜಯರಾಮ ಶೆಟ್ಟಿ ಅವರು ಕೊರೋನಾ ಸಮಯದಲ್ಲಿ ಎಷ್ಟು ಜನರಿಗೆ ಸಹಾಯ ಮಾಡಲಾಗಿದ್ದು, ಹಾಗೂ ಸಂಘ ಸಂಸ್ಥೆಗಳಿಗೂ, ಶಾಲೆ ಅಂಗನವಾಡಿ ಮಕ್ಕಳಿಗೆ ಪೆನ್ನು ಪುಸ್ತಕ ಹಂಚುವುದರ ಮೂಲಕ ತಮ್ಮದೇ ಆದ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಬಂದಿರುತ್ತಾರೆ.











