ಕುಂದಾದ್ರಿ ಬೆಟ್ಟದ ಮೇಲೆ ನಡೆದಿದ್ದೇನು ಹಾಗಾದರೆ ಸುಟ್ಟ ಶವ ರೀತಿ ಪತ್ತೆಯಾದವರು ಯಾರು????

ಆಗುಂಬೆ ಪ್ರದೇಶವು ಸುಂದರ ಹಾಗೂ ಪ್ರವಾಸಿಗರ ತಾಣವಾಗಿದ್ದು ಆ ಬೆಟ್ಟವನ್ನು ವೀಕ್ಷಣೆ ಮಾಡಲು ತುಂಬಾ ಊರುಗಳಿಂದ ಜನರು ಬರುತ್ತಾರೆ ಕುಂದಾದ್ರಿ ಬೆಟ್ಟದ ಮೇಲಿನ‌ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ದೇಹವೊಂದು ಪತ್ತೆಯಾಗಿರುವುದಾಗಿ ಕಂಡು ಬಂದಿದೆ. ಸೋಮವಾರ ರಾತ್ರಿ ಟ್ರಕ್ಕಿಂಗ್ ಅಂತ…

Continue reading
ಆಲ್ದುರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಇಂದು 134ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಆಲ್ದುರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ವತಿಯಿಂದ ಆಲ್ದುರಿನಲ್ಲಿ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂಧರ್ಭದಲ್ಲಿ ಆಲ್ದುರು ಬ್ಲಾಕ್ ಅಧ್ಯಕ್ಷರಾದ ಮೊಹಮ್ಮದ್ ಮುದ್ದಾಬೀರ್, ಅಲ್ದುರು ಬ್ಲಾಕ್ ಯುವ…

Continue reading
ಬ್ರೇಕಿಂಗ್ ನ್ಯೂಸ್

   ನಿನ್ನೆ ನಡೆದ ದಿನಾಂಕ 9.04.2025. ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕು ಜೈಪುರ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯ ಚಾವಣಿ ಮೇಲೆ ನುಗ್ಗಿದೆ  ಬಸ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ ಹಾಗೂ…

Continue reading
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ 26ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ

  ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ 26ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ.   ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಿನಾಯಕ ನಗರ ರಿಪ್ಪನ್ ಪೇಟೆ ಹೊಸನಗರ ತಾಲೂಕು. ದೇವಿಯ 26ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ ಶ್ರೀ ಅಮ್ಮನವರು ನಮ್ಮ ರಿಪ್ಪನ್ ಪೇಟೆಯ ಭಾಗದಲ್ಲಿ ಕಳೆದ…

Continue reading
ಪ್ರತಿಭಟನೆ: ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ರಾಜ್ಯದಲ್ಲಿ ಈಗ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ದಿಡೀರನೆ ವಿದ್ಯುತ್ ದರ, ಹಾಲಿನ ದರವನ್ನು ಹೆಚ್ಚಿಸಿದೆ ಪ್ರತಿ ಮನೆಗೂ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ಕೊಡುವುದಾಗಿ ಭರವಸೆ ನೀಡಿದ್ದ ಸರ್ಕಾರ, ಈಗ ದರ (Power Price) ಏರಿಕೆ ಮಾಡಿದೆ.…

Continue reading