ರೈತರಿಗೆ ಹೊಸನಗರ ತಹಶೀಲ್ದಾರರಿಂದ ಅನ್ಯಾಯ?

ಓರ್ವ ರೈತನಿಗೆ ತಹಶೀಲ್ದಾರರಿಂದ ಅನ್ಯಾಯ,? ವಸವೆ ಗ್ರಾಮ, ಮೇಲಿನ ಬೆಸುಗೆ ಗ್ರಾಮ ಪಂಚಾಯಿತಿ ಹುಂಚ ಹೋಬಳಿ ಹೊಸನಗರ ತಾಲೂಕು ಶಿವಮೊಗ್ಗ ಜಿಲ್ಲೆ. ವಸವೆ  ಗ್ರಾಮದಲ್ಲಿ ವಾಸವಾಗಿರುವಂತಹ ಶ್ರೀಧರ್ ಎಂಬ ರೈತ ಕುಟುಂಬಕ್ಕೆ ಅನ್ಯಾಯ ಆಗಿರುವ ಬಗ್ಗೆ ಏನಿದು ವಿಚಾರ? ಸುಮಾರು ವರ್ಷಗಳಿಂದ…

Continue reading
ತುರ್ತು ಪರಿಸ್ಥಿತಿ ಇಂದಿಗೆ 50 ವರ್ಷ ಕಳೆದ ಕರಾಳ ದಿನ.

ತುರ್ತು ಪರಿಸ್ಥಿತಿ ಇಂದಿಗೆ 50 ವರ್ಷ ಕಳೆದ ಒಂದು ಕರಾಳ ದಿನ. ಬಿಜೆಪಿ ಹೊಸನಗರ ಮಂಡಲ ಇವರ ನೇತೃತ್ವದಲ್ಲಿ ನಡೆದ ವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರ್ಯಗಳ ಹರಣ, ಭಾರತದ ಇತಿಹಾಸದಲ್ಲಿನ ಒಂದು ಕರಾಳ ಅಧ್ಯಾಯ. ಹೊಸನಗರ ತಾಲೂಕು ರಿಪ್ಪನ್…

Continue reading
ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ

ಗುಜರಾತ್ ಅಹ್ಮದಾಬಾದ್ ನಲ್ಲಿ ಅತಿ ದೊಡ್ಡ ದುರಂತ ನಡೆದಿದೆ… ಇದರಲ್ಲಿ ಓರ್ವ ಪುರುಷ ಉಳಿದಿದ್ದೆ ದೊಡ್ಡ ಅದೃಷ್ಟವಶಾತ್,,, ವಿಮಾನ ನಿಲ್ದಾಣದಿಂದ ಕೇವಲ 39 40 ಸೆಕೆಂಡುಗಳಲ್ಲಿ ಅಪಘಾತಕ್ಕೆ ಗುರಿಯಾಗಿದ್ದು, ಇದರ ಪರಿಣಾಮವಾಗಿ ಏರ್ ಇಂಡಿಯಾ ವಿಮಾನದಲ್ಲಿರುವ 241 ಜನ ಎಲ್ಲರೂ ಮೃತಪಟ್ಟಿದ್ದಾರೆ…

Continue reading
ತಂದೆಯರ ದಿನದ ಶುಭಾಶಯಗಳು

ಜೇಬು ತುಂಬಾ ಹಣವಿದ್ದರೂ ತನಗೆ ಇಷ್ಟವಾದ ವಸ್ತುಗಳನ್ನು ಕೊಂಡುಕೊಳ್ಳಲಾರದ ಏಕೈಕ ವ್ಯಕ್ತಿ ತಂದೆ. ಅಮ್ಮ ಹೆತ್ತಳು ಅಮ್ಮ ಅತ್ತಳು ಅಮ್ಮ ದೇವರಾಗಿ ಕಂಡಳು ಅಪ್ಪ ಹೆತ್ತದ್ದು ಇಲ್ಲ, ಅಪ್ಪ ಅತ್ತದ್ದು ಇಲ್ಲ, ಆದರೆ ಹೆಂಡತಿ ಮಕ್ಕಳಿಗಾಗಿ ಅಪ್ಪ ಹಗಲಿರುಳು ಸತ್ತದ್ದು ಮಾತ್ರ…

Continue reading
ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಶಾಲೆಗೆ ಹೋಗುವಂತ ಮಕ್ಕಳಿಗೆ ಗುಡ್ ನ್ಯೂಸ್.! ಕರ್ನಾಟಕ ರಾಜ್ಯದ ಸರ್ಕಾರವು ಮತ್ತೊಂದು ದೊಡ್ಡ ಯೋಜನೆಯನ್ನು ತಂದಿದೆ. ಇದೇ ನಿಟ್ಟಿನಲ್ಲಿ ಶಾಲಾ ಮಕ್ಕಳ ಆರೋಗ್ಯದ ಉನ್ನತಿಗಾಗಿ ಈಗಾಗಲೇ ನಡೆಯುತ್ತಿರುವ ಮಧ್ಯಾಹ್ನ ಊಟದ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಿ ಎಲ್ಕೆಜಿ  ( ಹಿರಿಯ ಬಲವಾಡಿ )…

Continue reading
ಆರ್‌ಸಿಬಿ ಗೆಲುವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತ್ತವರ ಸಂಖ್ಯೆ ಎಷ್ಟು?

ಆರ್‌ಸಿಬಿ ಕ್ರಿಕೆಟ್ ಗೆಲುವು ಸಂಭ್ರಮ ಆಚರಣೆಯನ್ನು ಮಾಡಲು ಬೆಂಗಳೂರಿಗೆ ಬಂದಂತಹ ಕ್ರೀಡಾಪಟುಗಳು ಸಂಭ್ರಮದಿಂದ ಕಾರ್ಯಕ್ರಮವನ್ನು ಕೈಗೊಂಡು, ಜನಸಾಗರವೇ ಹರಿದು ಬಂದಿತ್ತು, ಹಾಗಾದರೆ ಆ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆಗಳನ್ನು ಕ್ರೀಡಾಂಗಣದಲ್ಲಿ ಮಾಡಿಕೊಂಡಿರಲಿಲ್ಲವೇ ಇದು ಪ್ರತಿಯೊಂದು ಜನರನ್ನು ಕಾಡುತ್ತಿರುವ ಪ್ರಶ್ನೆ,,, ಯಾವುದೇ ಒಂದು ಕಾರ್ಯಕ್ರಮವನ್ನು…

Continue reading