26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ ಮೂಡಿಗೆರೆ

ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…

Continue reading
ದೀಪ ಹಚ್ಚುವುದರ ಮೂಲಕ ಕಾರ್ಗಿಲ್ ವಿಜಯೋತ್ಸವ

26ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತವಾಗಿ ರಿಪ್ಪನ್ ಪೇಟೆಯ ನಮ್ಮ ಶಾಪಲ್ಲಿ ” ನ್ಯೂ ಶ್ವೇತ ಶ್ರೀ ಗಾರ್ಮೆಂಟ್ಸ್ ” ತಮ್ಮ ಜೀವವನ್ನು ತ್ಯಾಗ ಮಾಡಿರುವ ಯೋಧರಿಗೆ ದೀಪ ಹಚ್ಚುವ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದೆವು. ಕಾರ್ಗಿಲ್…

Continue reading
ಭಾರಿ ಮಳೆಯ ಪ್ರಯುಕ್ತ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ

ಬಾರಿ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ (25.07.2025) * ಶಿವಮೊಗ್ಗ ಜಿಲ್ಲೆಯಲ್ಲಿ ಬಾರಿ ಪ್ರಮಾಣದ ಮಳೆಯಾಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಜುಲೈ…

Continue reading
Elf ಸಂಸ್ಥೆಯ ಅವರ್ನೆಸ್ ಪ್ರೋಗ್ರಾಮ್

Elf ಸಂಸ್ಥೆಯು ಆರೋಗ್ಯದ ಬಗ್ಗೆ ಅವರನೆಸ್ ಪ್ರೋಗ್ರಾಮನ್ನು ಹಮ್ಮಿಕೊಂಡಿದ್ದು ಕೊಣಂದೂರು ಬಳಿಯ ಇರುವಂತಹ ಬನಶಂಕರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಾಗಿತ್ತು.. ಈ ಒಂದು ಸಂಸ್ಥೆಯ ಡೈರೆಕ್ಟರ್ ಆಗಿ ನೇಮಕಗೊಂಡ ಕೃಷ್ಣಮೂರ್ತಿ ಸಾಗರ ಇವರು ಆರೋಗ್ಯದ ವಿಚಾರವಾಗಿ ಎಲ್ಲರಿಗೂ ಕೂಡ ಸಂಕ್ಷಿಪ್ತ ರೀತಿಯಲ್ಲಿ ಮಾಹಿತಿ…

Continue reading
ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ

ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಯವರ ಆಯ್ಕೆಯನ್ನು ಮಾಡಲಾಗಿದೆ. 2025ನೇ ಸಾಲಿನ ಗಣೇಶ್ೋತ್ಸವದ ಕಾರ್ಯಕ್ರಮದ ಅಧ್ಯಕ್ಷರನ್ನಾಗಿ ಸುಧೀರ್ ಪಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುರಳಿಕೆರೆಹಳ್ಳಿ ಇವರನ್ನು ಆಯ್ಕೆ ಮಾಡಲಾಗಿದೆ. ಈ ಒಂದು ಸಂದರ್ಭದಲ್ಲಿ ಹಿಂದಿನ ಸಾಲಿನ ಹಿಂದೂ…

Continue reading
ಬೊಮ್ಮನಕಟ್ಟೆಯಲ್ಲಿ ಪಾರ್ಟಿ ವೇಳೆ ಕಿರಿಕ್ ಕೊಲೆಯಲ್ಲಿ ಅಂತ್ಯ

* ಬೊಮ್ಮನಕಟ್ಟೆ ಪಾರ್ಟಿ ವೇಳೆ ಜಗಳವಾಡಿ ಕೊಲೆಯಲ್ಲಿ ಅಂತ್ಯ* ಶಿವಮೊಗ್ಗ ಜಿಲ್ಲೆಯ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಗೆಳೆಯರ ನಡುವೆ ನಡೆದ ಎಣ್ಣೆ ಪಾರ್ಟಿ ಮಾಡಿಕೊಂಡು ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಒಬ್ಬ ಯುವಕನ ಸವಾಗಿದೆ.…

Continue reading
ಬಾರಿ ಮಳೆ ಆಗುತ್ತಿರುವ ಕಾರಣದಿಂದ ಹೊಸನಗರ ತಾಲೂಕಿನ ದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಆಗುತ್ತಿರುವ ಕಾರಣದಿಂದ ಹೊಸನಗರದದ್ಯಂತ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಮಳೆ ಆಗುತ್ತಿರುವ ಬಗ್ಗೆ ಮುನ್ಸೂಚನೆಯನ್ನು ಕಂಡು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜು. 3 ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ….

Continue reading