ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

ಈ ಟ್ರಸ್ಟಿನ ಅಧ್ಯಕ್ಷರಾದ ಶ್ರೀಯುತ ಜಯರಾಮ ಶೆಟ್ಟಿ ಇವರ ನೇತೃತ್ವದಲ್ಲಿ ಸ್ಥಾಪಿಸಲದ ಈ ಸಂಸ್ಥೆಯು ತನ್ನದೇ ಆದ ಸಿದ್ಧಾಂತಗಳನ್ನು ಒಳಗೊಂಡಿದ್ದು ಸಾಮಾಜಿಕವಾಗಿ ಕಳಕಳಿಯನ್ನು ಹೊಂದಿದ್ದು, ಎರಡನೇ ವರ್ಷದ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ಶ್ರೀಯುತ ಜಯರಾಮ ಶೆಟ್ಟಿ ಅವರು ಕೊರೋನಾ  ಸಮಯದಲ್ಲಿ …

Continue reading
ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಧ್ವನಿ (ರೀ ) ರಾಜ್ಯಮಟ್ಟದ ಪತ್ರಕರ್ತರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ (ರೀ )  ಭಟ್ಕಳ ತಾಲೂಕು ಘಟಕ ಉತ್ತರ ಕನ್ನಡ ಜಿಲ್ಲೆ.  ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ 28. 01.2026. ಈ ಅದ್ದೂರಿ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗದಿಂದ ಆಗಮಿಸಿರುವ…

Continue reading
ರಿಪ್ಪನ್ ಪೇಟೆಯ ಸೂಡರು ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

ರಿಪ್ಪನ್ ಪೇಟೆಯ ಸೂಡರು  ಬಳಿ ಖಾಸಗಿ ಬಸ್ಸಿಗೆ ಬೆಂಕಿ  ಹತ್ತಿಕೊಂಡು ಉರಿತ್ತಿರುವ ಘಟನೆ  ಸಂಭವಿಸಿದೆ. ರಿಪ್ಪನ್ ಪೇಟೆಯಿಂದ ಬೆಂಗಳೂರಿಗೆ ಹೊರಟಿರುವ ಖಾಸಗಿ ಬಸ್  ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸುಮಾರು ಏಳರಿಂದ ಎಂಟು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ರಿಪ್ಪನ್ ಪೇಟೆ…

Continue reading
ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

 ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು. ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು  3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್…

Continue reading

You Missed

ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು
ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ
ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ
ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ
ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!
ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.