ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

ವಿಶ್ವ ಹಸಿವು ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಫುಡ್ ಬ್ಯಾಂಕ್ ವತಿಯಿಂದ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ನಾಗರಿಕರಿಗೆ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾಜದಲ್ಲಿ ಹಸಿವಿನಿಂದ ಬಳಲುವವರ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಸೇವಾ ಕಾರ್ಯ…

Continue reading
ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿಯ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶವನ್ನು 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳಿಗಾಗಿ ಮಂಜೂರು ಮಾಡಲಾಗಿತ್ತು. ಆದರೆ ಹಲವು ವರ್ಷಗಳಾದರೂ ಬಡಾವಣೆ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳ…

Continue reading