ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

Continue reading
ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

Continue reading