ಭಾರಿ ಮಳೆ ಆಗುತ್ತಿರುವ ಕಾರಣದಿಂದ ಹೊಸನಗರದದ್ಯಂತ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಮಳೆ ಆಗುತ್ತಿರುವ ಬಗ್ಗೆ ಮುನ್ಸೂಚನೆಯನ್ನು ಕಂಡು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜು. 3 ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ….
ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.
ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು. ರಿಪ್ಪನ್ ಪೇಟೆಯ ಗೋ ಪ್ರೇಮಿಗಳಿಂದ ಗೋಮಾತೆಗೆ ಪೂಜೆ ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ ಎಲ್ಲಾ ನಾಗರಿಕ ವರ್ಗದವರು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ…







